ನಾಳೆ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ರಾಜೀನಾಮೆ ನೀಡ್ತಾರಾ ?!

Date:

ಮುಖ್ಯಮಂತ್ರಿ ಕುಮಾರಸ್ವಾಮಿ ಬಹುಮತ ಕಳೆದುಕೊಂಡಿದ್ದಾರೆ .ನಾಳೆ ವಿಶ್ವಾಸಮತ ಯಾಚನೆ ಮಾಡಿದರೂ ಪ್ರಯೋಜನವಿಲ್ಲ ನಾಳೆ ರಾಜೀನಾಮೆ ನೀಡಲೇಬೇಕು ಎಂದು ಬಿಎಸ್ ಯಡಿಯೂರಪ್ಪ ಅವರು ಹೇಳಿದ್ದಾರೆ

ಸುಪ್ರೀಂಕೋರ್ಟ್​ ತೀರ್ಪಿನಿಂದ ಅತೃಪ್ತ ಶಾಸಕರಿಗೆ ನೈತಿಕ ಬಲ ಸಿಕ್ಕಂತಾಗಿದೆ ಸರ್ವೋಚ್ಚ ನ್ಯಾಯಾಲಯ ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ತೀರ್ಪು ನೀಡಿದೆ. ಇದು ಪ್ರಜಾಪ್ರಭುತ್ವದ ಗೆಲುವು. ಈಗ 15 ಶಾಸಕರಿಗೆ ಸದನಕ್ಕೆ ಹಾಜರಾಗಬೇಕು ಎಂದು ಒತ್ತಾಯ ಮಾಡುವಂತಿಲ್ಲ. ಅವರಿಗೆ ವಿಪ್​ ಕೊಡಲಾಗದು. ಶಾಸಕರ ರಾಜೀನಾಮೆ ಕುರಿತು ಸ್ಪೀಕರ್​ ಆದಷ್ಟು ಬೇಗ ತೀರ್ಮಾನ ಕೈಗೊಳ್ಳಬೇಕು. ಅಲ್ಲದೆ, ಅವರ ನಿರ್ಧಾರವನ್ನು ತಿಳಿಸಲೂ ಕೋರ್ಟ್​ ಹೇಳಿದೆ

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...