ಮೈತ್ರಿ ಉಳಿವಿಗಾಗಿ ಚಾಮುಂಡೇಶ್ವರಿ ದೇವಿಯ ಮೊರೆ ಹೋದ ಸಚಿವ ರೇವಣ್ಣ!?

Date:

ಚಾಮುಂಡೇಶ್ವರಿ ದೇವಿ ದರ್ಶನದ ಬಳಿಕ ಮಾತನಾಡಿದ ರೇವಣ್ಣ, ವಿಶ್ವಾಸ ಮತಯಾಚನೆಗಾಗಿಯೇ ಸಿಎಂ ಕುಮಾರಸ್ವಾಮಿ ಜುಲೈ 12 ರಂದು ಕೇಳಿದ್ದರು. ಅಲ್ಲದೇ 12 ರಂದು ಸಭೆ ಕೂಡ ಕರೆದಿದ್ದರು. ಬಿಜೆಪಿಯವರು ಬಂದಿಲ್ಲ. ಜುಲೈ 18 ರಂದು ಮತ್ತೆ ವಿಶ್ವಾಸಮತಕ್ಕೆ ಬಂದೆವು. ಆಗ ಸುಪ್ರೀಂಕೋರ್ಟ್ ಕೆಲವು ಡೈರೆಕ್ಷನ್ ನೀಡಿತ್ತು ಎಂದರು.

ಇದೇ ಬಿಜೆಪಿಯ ಈ ಹಿಂದಿನ ಪ್ರಧಾನ ವಾಜಪೇಯಿ ಅವರು ವಿಶ್ವಾಸಮತ ತೋರಿಸಲು ಹತ್ತು ದಿನ ಸಮಯ ತೆಗೆದುಕೊಂಡಿದ್ದರು. ಹೀಗಾಗಿ ಈ ಎಲ್ಲಾ ವಿಚಾರಗಳ ಬಗ್ಗೆ ಸ್ಪೀಕರ್ ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ಹೇಳಿದರು.

Share post:

Subscribe

spot_imgspot_img

Popular

More like this
Related

ಬೀದರ್ ಸಹಕಾರಿ ಸಕ್ಕರೆ ಕಾರ್ಖಾನೆಯ ಪುನಶ್ವೇತನಕ್ಕೆ ಕ್ರಮ: ಸಚಿವ ಶಿವಾನಂದ ಪಾಟೀಲ್‌

ಬೀದರ್ ಸಹಕಾರಿ ಸಕ್ಕರೆ ಕಾರ್ಖಾನೆಯ ಪುನಶ್ವೇತನಕ್ಕೆ ಕ್ರಮ: ಸಚಿವ ಶಿವಾನಂದ ಪಾಟೀಲ್‌ ಬೆಳಗಾವಿ:...

ವೈಜ್ಞಾನಿಕ ರೀತಿಯಲ್ಲಿ ಕಸ ವಿಲೇವಾರಿಗೆ ಕ್ರಮ : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ವೈಜ್ಞಾನಿಕ ರೀತಿಯಲ್ಲಿ ಕಸ ವಿಲೇವಾರಿಗೆ ಕ್ರಮ : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬೆಳಗಾವಿ:...

ಮಹಿಳೆಯರಿಗೆ ಋತುಚಕ್ರ ರಜೆ ನೀಡಿದ್ದ ಸರ್ಕಾರದ ಆದೇಶಕ್ಕೆ ಹೈಕೋರ್ಟ್​​ ತಡೆ!

ಮಹಿಳೆಯರಿಗೆ ಋತುಚಕ್ರ ರಜೆ ನೀಡಿದ್ದ ಸರ್ಕಾರದ ಆದೇಶಕ್ಕೆ ಹೈಕೋರ್ಟ್​​ ತಡೆ! ಬೆಂಗಳೂರು: 18...

ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಚಳಿಗಾಲದ ಅಧಿವೇಶನದಲ್ಲಿ ಚರ್ಚೆ ನಡೆಯಲಿದೆ: ಡಿ.ಕೆ. ಶಿವಕುಮಾರ್

ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಚಳಿಗಾಲದ ಅಧಿವೇಶನದಲ್ಲಿ ಚರ್ಚೆ ನಡೆಯಲಿದೆ: ಡಿ.ಕೆ....