ರಾಜ್ಯಪಾಲರ ಎರಡನೇ ಡೆಡ್‌ಲೈನ್‌ಗೂ ದೋಸ್ತಿಗಳಿಂದ ಡೋಂಟ್‌ಕೇರ್‌! ‘ವಿಶ್ವಾಸಮತಯಾಚನೆ ಮಾಡದ ಸಿಎಂ’

Date:

ಮೊದಲ ಬಾರಿಗೆ ರಾಜ್ಯಪಾಲರು ಇಂದು ಮಧ್ಯಾಹ್ನ 1:30ರೊಳಗೆ ವಿಶ್ವಾಸಮತಯಾಚನೆ ಮಾಡಬೇಕೆಂದು ಆದೇಶ ನೀಡಿದ್ದರು.ಆದರೆ ಸಿಎಂ ರಾಜ್ಯಪಾಲರ ಆದೇಶವನ್ನು ಧಿಕ್ಕರಿಸಿ ಸಿಎಂ 1:30ರೊಳಗೆ ವಿಶ್ವಾಸಮತವನ್ನು ಯಾಚನೆ ಮಾಡಲಿಲ್ಲ. ಸದನದಲ್ಲಿ ಇಂದು ಹಾಜರಿದ್ದು ಎಲ್ಲ ಚುಟುವಟಿಕೆಗಳನ್ನು ಖುದ್ದು ರಾಜ್ಯಪಾಲರ ಪ್ರತಿನಿಧಿಗಳು ಹಾಜರಿದ್ದು, ಮಧ್ಯಾಹ್ನದ ತನಕ ನಡೆದ ಸದನದಲ್ಲಿ ನಡೆದ ವಿದ್ಯಾಮಾನಗಳನ್ನು ರಾಜ್ಯಪಾಲರಿಗೆ ತಿಳಿಸಿದ್ದಾರೆ. ಇದೇ ವೇಳೆಯಲ್ಲಿ ಇದೇ ವೇಳೆ ಮಧ್ಯಾಹ್ನ 1:30 ಆದರೂ ವೋಟ್ ಮಾತ್ರ ನಡೆಯಲೇ ಇಲ್ಲ.

ಈ ವೇಳೆ ಯಡಿಯೂರಪ್ಪನವರು ಎದ್ದು ನಿಂತು ಸ್ಪೀಕರ್ ಅವರಲ್ಲಿ ಈ ಪ್ರಕ್ರಿಯೆ ಕೂಡಲೇ ಮುಗಿಸಿಕೊಡಿ ಎಂದು ಮನವಿ ಮಾಡಿದರು. ಡಿಯೂರಪ್ಪ ಮನವಿಗೆ ಸ್ಪೀಕರ್, ನನಗೆ ಯಾವುದೇ ಆದೇಶ ಬಂದಿಲ್ಲ. ಆದೇಶ ಬಂದಿರುವುದು ಸಿಎಂ ಅವರಿಗೆ. ಕಲಾಪ ಹೇಗೆ ನಡೆಯಬೇಕೋ ಹಾಗೆ ನಡೆಸುತ್ತೇನೆ. ಚರ್ಚೆಯಾದ ಬಳಿಕ ಮತಕ್ಕೆ ಹಾಕಲಾಗುವುದು ಎಂದು ತಿಳಿಸಿದರು

ಸದ್ಯಕ್ಕೆ ಮಧ್ಯಾಹ್ನ 3ಕ್ಕೆ ಸದನವನ್ನು ಮುಂದೂಡಿದರು. ಇದೇ ವೇಳೆ ರಾಜ್ಯಪಾಲರು ಇಂದು ಸಂಜೆ ಸಂಜೆ 6ಕ್ಕೆ ಮತ್ತೊಂದು ಗಡುವನ್ನು ನೀಡಿದರು. ಆದರೆ ಸಂಜೆ 6ಗಂಟೆಯಾದ್ರು ಕೂಡ ಸಿಎಂ ವಿಶ್ವಾಸಮತವನ್ನುಯಾಚನೆ ಮಾಡಲೇ ಇಲ್ಲ.

Share post:

Subscribe

spot_imgspot_img

Popular

More like this
Related

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ- ಸಚಿವ ಬಿ.ಎಸ್.ಸುರೇಶ್

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ- ಸಚಿವ ಬಿ.ಎಸ್.ಸುರೇಶ್ ಬೆಳಗಾವಿ: ಧಾರವಾಡ ಜಿಲ್ಲೆಯ...

ಯಾವ ಪುರುಷಾರ್ಥಕ್ಕೆ ಬೆಳಗಾವಿ ಚಳಿಗಾಲದ ಅಧಿವೇಶನ: ವಿಜಯೇಂದ್ರ ಪ್ರಶ್ನೆ

ಯಾವ ಪುರುಷಾರ್ಥಕ್ಕೆ ಬೆಳಗಾವಿ ಚಳಿಗಾಲದ ಅಧಿವೇಶನ: ವಿಜಯೇಂದ್ರ ಪ್ರಶ್ನೆ ಬೆಳಗಾವಿ: ಮಾನ್ಯ ಮುಖ್ಯಮಂತ್ರಿಗಳೇ,...

ನಮ್ಮ ವಾಕ್ ಹಾಗೂ ವ್ಯಕ್ತಿ ಸ್ವಾತಂತ್ರ್ಯವನ್ನು ರಾಜ್ಯ ಸರ್ಕಾರ ಕಿತ್ತುಕೊಳ್ಳುತ್ತಿದೆ: ನಿಖಿಲ್ ಕುಮಾರಸ್ವಾಮಿ

ನಮ್ಮ ವಾಕ್ ಹಾಗೂ ವ್ಯಕ್ತಿ ಸ್ವಾತಂತ್ರ್ಯವನ್ನು ರಾಜ್ಯ ಸರ್ಕಾರ ಕಿತ್ತುಕೊಳ್ಳುತ್ತಿದೆ: ನಿಖಿಲ್...

ಕಾಂಗ್ರೆಸ್ ಕುಟುಂಬದವರನ್ನು ಮರೆಯಲು ಆಗುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಕಾಂಗ್ರೆಸ್ ಕುಟುಂಬದವರನ್ನು ಮರೆಯಲು ಆಗುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೆಳಗಾವಿ: ಕಾಂಗ್ರೆಸ್ ಕುಟುಂಬದವರನ್ನು...