“ವಿಶ್ವಾಸ ಮತಯಾಚನೆ ಮುಗಿಸಲು ಸಮಯದ ನಿರ್ಬಂಧ ಇಲ್ಲ “

Date:

ವಿಧಾನಸೌಧದಲ್ಲಿ ಶುಕ್ರವಾರ ಮಾತನಾಡಿದ ಅವರು ಇನ್ನೂ ನಮ್ಮ ಶಾಸಕರು ಮಾತನಾಡುವ ಲಿಸ್ಟ್ ಇದೆ. ಸದಸ್ಯರ ಹಕ್ಕುಗಳನ್ನು ಮೊಟಕುಗೊಳಿಸಲು ಸಾಧ್ಯವಿಲ್ಲ. ವಿಶ್ವಾಸ ಮತ ಯಾಚನೆ ಮುಗಿಸಲು ಸಮಯದ ನಿರ್ಬಂಧ ಇಲ್ಲ ಎಂದರು.

ವಾಜಪೇಯಿ ಕೂಡ 9 ದಿನ ತೆಗೆದುಕೊಂಡ ನಿದರ್ಶನ ಇದೆ. ನಾವೇನು ಓಡಿ ಹೋಗಲ್ಲ, ಸದನದ ಕಲಾಪ ಅಂತಿಮವಾಗಿತ್ತದೆ. ವಿರೋಧ ಪಕ್ಷದವರಿಗೆ ಬೇಗ ಮುಗಿಸಲು ಬಯಸುತ್ತಿದ್ದಾರೆ, ನಮಗೂ ಮುಗಿಸಬೇಕೆಂಬ ಭಾವನೆ ಇದೆ ಎಂದರು.

Share post:

Subscribe

spot_imgspot_img

Popular

More like this
Related

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗಲಿದೆ: ಹವಾಮಾನ ಇಲಾಖೆ

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗಲಿದೆ: ಹವಾಮಾನ ಇಲಾಖೆ ಬೆಂಗಳೂರು:...

ತಪ್ಪಿಯೂ ಈ ತರಕಾರಿಗಳನ್ನು ಹಸಿಯಾಗಿ ತಿನ್ನಬೇಡಿ!

ತಪ್ಪಿಯೂ ಈ ತರಕಾರಿಗಳನ್ನು ಹಸಿಯಾಗಿ ತಿನ್ನಬೇಡಿ! ದಿನನಿತ್ಯದ ಆಹಾರದಲ್ಲಿ ತರಕಾರಿಗಳ ಬಳಕೆ ಅನಿವಾರ್ಯ....

ಬ್ರಹ್ಮಚಾರಿಣಿಯ ಪೂಜಾ ವಿಧಾನ !

ನವರಾತ್ರಿಯ ಎರಡನೇ ದಿನದಲ್ಲಿ ಬ್ರಹ್ಮಚಾರಿಣಿ ದೇವಿಯನ್ನು ಆರಾಧಿಸಲಾಗುತ್ತದೆ.ಇವರು ತಪಸ್ಸು, ಧೈರ್ಯ, ಶ್ರದ್ಧೆ...

ಲೇಖಕಿ ಬಾನು ಮುಷ್ತಾಕ್ ಭಾಷಣ ಕೇಳಿ ಸಂತೋಷ ಆಗಿದೆ: ಛಲವಾದಿ ನಾರಾಯಣಸ್ವಾಮಿ

ಲೇಖಕಿ ಬಾನು ಮುಷ್ತಾಕ್ ಭಾಷಣ ಕೇಳಿ ಸಂತೋಷ ಆಗಿದೆ: ಛಲವಾದಿ ನಾರಾಯಣಸ್ವಾಮಿ ಬೆಂಗಳೂರು:-...