ಮೈತ್ರಿ ಸರ್ಕಾರಕ್ಕೆ ರಾಜ್ಯಪಾಲರಿಂದ ವಾರ್ನಿಂಗ್! ಏನು ಹೇಳಿದ್ರು ಗೊತ್ತಾ?

Date:

ಸದ್ಯ ರಾಜ್ಯದ ರಾಜಕೀಯ ಸನ್ನಿವೇಶದಲ್ಲಿ ಯಾವುದೇ ಮಹತ್ವದ ನಿರ್ಣಯ ಕೈಗೊಳ್ಳಬೇಡಿ. ಯಾವುದೇ ಫೈಲ್ ಕ್ಲಿಯರ್ ಮಾಡಬೇಡಿ. ಅಲ್ಲದೇ ವರ್ಗಾವಣೆ ಆದೇಶ ನೀಡಬಾರದು ಎಂದು ರಾಜ್ಯಪಾಲ ವಜೂಭಾಯ್ ವಾಲಾ ಅವರು ಮೈತ್ರಿ ಸರ್ಕಾರಕ್ಕೆ ನಿರ್ದೇಶನ ನೀಡಿದ್ದಾರೆ ಎನ್ನಲಾಗಿದೆ.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ್ ಭಾಸ್ಕರ್ ಗೆ ರಾಜ್ಯಪಾಲರು ಈ ಪತ್ರ ರವಾನಿಸಿದ್ದಾರೆ. ಒಟ್ಟಿನಲ್ಲಿ ವಿಶ್ವಾಸಮತಯಾಚನೆಗೆ ಎರಡು ಬಾರಿ ಗಡುವು ನೀಡಿದ್ದರೂ ಮೈತ್ರಿ ನಾಯಕರು ಕ್ಯಾರೆ ಎನ್ನುತ್ತಿಲ್ಲ.ಹೀಗಾಗಿ ರಾಜ್ಯಪಾಲರ ಈ ಆದೇಶವನ್ನು ಪಾಲಿಸುತ್ತಾರಾ ಎಂಬುದನ್ನು ಕಾದು ನೋಡಬೇಕು.

Share post:

Subscribe

spot_imgspot_img

Popular

More like this
Related

ಸಿದ್ದರಾಮಯ್ಯ ಬಜೆಟ್ ಸಮಗ್ರ ಅಭಿವೃದ್ಧಿಗೆ ದಾರಿ: ಸಚಿವ ಎಂ.ಬಿ ಪಾಟೀಲ್

ಸಿದ್ದರಾಮಯ್ಯ ಬಜೆಟ್ ಸಮಗ್ರ ಅಭಿವೃದ್ಧಿಗೆ ದಾರಿ: ಸಚಿವ ಎಂ.ಬಿ ಪಾಟೀಲ್ ಬೆಂಗಳೂರು: ಮುಖ್ಯಮಂತ್ರಿ...

ಶಿಕ್ಷಣ ಕ್ಷೇತ್ರಕ್ಕೆ ಸಿಹಿ ಸುದ್ದಿ: 3,000 ಬೋಧಕ ಹುದ್ದೆಗಳ ಭರ್ತಿಗೆ ಸಿಎಂ ಸಿದ್ದರಾಮಯ್ಯ ಘೋಷಣೆ

ಶಿಕ್ಷಣ ಕ್ಷೇತ್ರಕ್ಕೆ ಸಿಹಿ ಸುದ್ದಿ: 3,000 ಬೋಧಕ ಹುದ್ದೆಗಳ ಭರ್ತಿಗೆ ಸಿಎಂ...

ವಿಕ್ಟೋರಿಯಾ ಆಸ್ಪತ್ರೆಗೆ ಹೊಸ ಹೆಸರು: ಶಾಂತವೇರಿ ಗೋಪಾಲಗೌಡ ಆಸ್ಪತ್ರೆ ಎಂದು ಘೋಷಿಸಿದ ಸಿಎಂ

ವಿಕ್ಟೋರಿಯಾ ಆಸ್ಪತ್ರೆಗೆ ಹೊಸ ಹೆಸರು: ಶಾಂತವೇರಿ ಗೋಪಾಲಗೌಡ ಆಸ್ಪತ್ರೆ ಎಂದು ಘೋಷಿಸಿದ...

16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್: ಬಜೆಟ್ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ

16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್: ಬಜೆಟ್ನಲ್ಲಿ ಸಿಎಂ ಸಿದ್ದರಾಮಯ್ಯ...