ಟೀಂ ಇಂಡಿಯಾ ಹಾಗೂ ಬಾಂಗ್ಲಾ ಅಭಿಮಾನಿಗಳ ವಿಡಿಯೋ ಫೈಟ್..!

Date:

ಸಾಮಾಜಿಕ ಜಾಲತಾಣಗಳಲ್ಲಿ ಟೀಂ ಇಂಡಿಯಾ ಹಾಗೂ ಬಾಂಗ್ಲಾ ಅಭಿಮಾನಿಗಳ ಫೈಟ್ ಮುಗಿಯೋ ರೀತಿ ಕಾಣಿಸುತ್ತಿಲ್ಲ, ಮೊನ್ನೆ ಇಂಡಿಯಾ ಫ್ಯಾನ್ಸ್ ಮಾಡಿದ್ದ ವಿಡಿಯೋ ಸಖತ್ ವೈರಲ್ ಆಗಿತ್ತು. ಅದಕ್ಕೆ ಉತ್ತರವೆಂಬಂತೆ ಈಗ ಬಾಂಗ್ಲಾ ಅಭಿಮಾನಿಗಳು ವಿಡಿಯೋ ಮಾಡಿದ್ದಾರೆ, ಮುಂದೇನಾಗುತ್ತೋ ಕಾದು ನೋಡಬೇಕು.  ಇದೇ ವೇಳೆ ಟೀಂ ಇಂಡಿಯಾ ಹಾಗೂ ಬಾಂಗ್ಲಾ ಅಭಿಮಾನಿಗಳ ನಡುವೆ ಸಾಮಾಜಿಕ ತಾಣಗಳಲ್ಲಿ ಉಂಟಾದ ಕಲಹದ ಬಗ್ಗೆ ಪ್ರತಿಕ್ರಿಯಿಸಿರುವ ವೇಗಿ ಆಶೀಶ್ ನೆಹ್ರಾ ಅವರು, ನಾನು ಹಳೇಯ ನೊಕಿಯಾ ಮೊಬೈಲ್ ಬಳಸುತ್ತಿದ್ದೇನೆ. ಹೀಗಾಗಿ ನಾನು ಫೇಸ್ ಬುಕ್, ಟ್ವೀಟರ್, ವಾಟ್ಸ್ ಆಪ್ ಗಳನ್ನು ನೋಡುವುದಿಲ್ಲ ಹೀಗಾಗಿ ನನಗೆ ಭಾರತ-ಬಾಂಗ್ಲಾ ಕ್ರಿಕೆಟ್ ವೈರತ್ವದ ಬಗ್ಗೆ ನನಗೆ ಗೊತ್ತಿಲ್ಲ ಎಂದು ಹೇಳಿದ್ದಾರೆ.

ashish-nehras-epic-response-to-india-bangladesh-rivalry-is-winning-over-the-internet-980x457-1458644659_980x457
ಈ ಫೋಟೋದಿಂದ ಪ್ರಾರಂಭವಾಗಿತ್ತು ಟೀಂ ಇಂಡಿಯಾ ಹಾಗೂ ಬಾಂಗ್ಲಾ ಅಭಿಮಾನಿಗಳ ಜಗಳ.

12413-0-2a60a5590ce27ddd003142208f4a4c9a-1458654596-800

 

ವಿಡಿಯೋ ಭಾರತದ ಅಭಿಮಾನಿಗಳಿಂದ :

 

ಈಗ ಬಾಂಗ್ಲಾ ಅಭಿಮಾನಿಗಳಿಂದ ವಿಡಿಯೋ

https://www.youtube.com/watch?v=ks_CXVQLJdA
POPULAR  STORIES :

ಉಗ್ರರಿಗೆ ಇಸ್ರೇಲ್, ಅಮೆರಿಕಾದಿಂದ ವೆಪನ್ಸ್ ಪೂರೈಕೆ..!? ಪುಟಿನ್ ಹೇಳಿದ ಬೆಚ್ಚಿಬೀಳಿಸುವ ಸತ್ಯ..!?

ಜೈಲಿನಿಂದ ಕೈದಿಗಳು ಪರಾರಿ..! ಜೈಲಲ್ಲಿ ಏನೆಲ್ಲಾ ನಡೆಯುತ್ತೆ ಗೊತ್ತಾ..? ಡ್ರಗ್ಸು.. ಸೆಕ್ಸು.. ಫಿಕ್ಸು…

87+ರ ಯುವತಿ, ಇಳೀ ವಯಸ್ಸಲ್ಲೂ ಮಾಡ್ತಾರೆ ಮಾರ್ಷಲ್ ಆರ್ಟ್ಸ್..!

ಖಂಡೀಲ್ ಬೆತ್ತಲಾಗದಿದ್ರೇ ಏನಂತೆ..? ಆರ್ಷಿ ಖಾನ್ ಬೆತ್ತಲಾದಳಲ್ಲ..!!

ಅಮ್ಮನಿಗೆ ಸೇಟು ದುಡ್ಡು ಕೊಟ್ಟಿದ್ದು ಯಾಕೆ..? ಫ್ರಾಕ್ ಹುಡ್ಗೀಯ ಚಾಕೊಲೇಟ್ ಸ್ಟೋರಿ..!

ಶಿವಣ್ಣನ ಜೊತೆಗೆ ಬಿಬಿಸಿ ರೇಡಿಯೋ ನಡೆಸಿದ ಸಂದರ್ಶನ ಇಲ್ಲಿದೆ.. ಕೇಳಿ..!

ನಿಯ್ಯತ್ತಿನ ಪ್ರಾಣಿ ನಾಯಿ ಮರಿಗಳನ್ನು ಕೊಂದಳು..! ನಿಯ್ಯತ್ತಿಲ್ಲದ ಹೆಂಗಸು..!?

ಭಾರತದಲ್ಲಿದ್ದಾರೆ ಮೂವತ್ತು ಲಕ್ಷಕ್ಕಿಂತ ಹೆಚ್ಚು ವೇಶ್ಯೆಯರು..!? ಮೈ ಮಾರಾಟ ದಂಧೆ ಲೀಗಲೈಜ್ ಆಗುತ್ತಾ..?

ಹೆಂಗಿದ್ದ ಹೆಂಗಾದ ಗೊತ್ತಾ ಅಂಬಾನಿ ಪುತ್ರ..! ಐಪಿಎಲ್ ವೇಳೆ ಅಚ್ಚರಿಗೊಳ್ಳಲು ಸಿದ್ಧರಾಗಿ..!

ದ್ವಾರಕೆಯ ದೋಸೆ ಮತ್ತವಳ ನೆನಪು..!

ಪಾಕಿಸ್ತಾನಕ್ಕಾಗಿ ಖಂಡೀಲ್ ಬಲೋಚ್ ಬೆತ್ತಳಾಗುತ್ತಾಳಂತೆ..!? #Video

Share post:

Subscribe

spot_imgspot_img

Popular

More like this
Related

ನಾಳೆ ಮೈಸೂರಿನಲ್ಲಿ ಎಸ್​ಎಲ್​ ಭೈರಪ್ಪ ಅಂತ್ಯಕ್ರಿಯೆ

ನಾಳೆ ಮೈಸೂರಿನಲ್ಲಿ ಎಸ್​ಎಲ್​ ಭೈರಪ್ಪ ಅಂತ್ಯಕ್ರಿಯೆ ಹಿರಿಯ ಸಾಹಿತಿ, ಪದ್ಮಭೂಷಣ ಪುರಸ್ಕೃತ ಎಸ್​.ಎಲ್...

ಬಿಳಿಕೂದಲು ಕಪ್ಪಾಗಬೇಕಾ? ಹಾಗಿದ್ರೆ ಈ ತರಕಾರಿ ತಿನ್ನಿ ಹತ್ತೇ ನಿಮಿಷದಲ್ಲಿ ರಿಸಲ್ಟ್ ಬರುತ್ತೆ!

ಬಿಳಿಕೂದಲು ಕಪ್ಪಾಗಬೇಕಾ? ಹಾಗಿದ್ರೆ ಈ ತರಕಾರಿ ತಿನ್ನಿ ಹತ್ತೇ ನಿಮಿಷದಲ್ಲಿ ರಿಸಲ್ಟ್...

ನವರಾತ್ರಿ ನಾಲ್ಕನೇ ದಿನದಲ್ಲಿ ಕೂಷ್ಮಾಂಡಾ ದೇವಿಯನ್ನು ಆರಾಧನೆ ಮಾಡುತ್ತಾರೆ.

ನವರಾತ್ರಿ ನಾಲ್ಕನೇ ದಿನದಲ್ಲಿ ಕೂಷ್ಮಾಂಡಾ ದೇವಿಯನ್ನು ಆರಾಧನೆ ಮಾಡುತ್ತಾರೆ. ದೇವಿಯ ಹಿನ್ನಲೆ ಕೂಷ್ಮಾಂಡಾ ದೇವಿಯೇ...

ಭೈರಪ್ಪ ಅವರದ್ದು ಹಿಮಾಲಯದಷ್ಟೇ ಎತ್ತರದ ವ್ಯಕ್ತಿತ್ವ: ನಟ ಅನಂತನಾಗ್‌ ಭಾವುಕ

ಭೈರಪ್ಪ ಅವರದ್ದು ಹಿಮಾಲಯದಷ್ಟೇ ಎತ್ತರದ ವ್ಯಕ್ತಿತ್ವ ಎಂದು ನಟ ಅನಂತನಾಗ್‌ ಭಾವುಕರಾದರು. ನವರಾತ್ರಿಯ...