ಮೈತ್ರಿ ಸರ್ಕಾರದ ಸಂಕಷ್ಟಕ್ಕೆ `ಡಿಕೆಶಿ’ಯೇ ಮೂಲ ಕಾರಣ!?

Date:

ರೈತ ಸಮಾವೇಶದಲ್ಲಿ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಬೆಳಗಾವಿಗೆ ಬಂದು ರಾಜಕಾರಣ ಮಾಡಿದ್ದರಿಂದಲೇ ಮೈತ್ರಿ ಸರ್ಕಾರದ ಸಂಕಷ್ಟಕ್ಕೆ ಕಾರಣ. ಕುಮಾರಸ್ವಾಮಿ ಸರ್ಕಾರದ ಕುರ್ಚಿಯ ನಾಲ್ಕು ಕಾಲು ಮುರಿದುಹೋಗುವ ಮಟ್ಟಕ್ಕೆ ಬಂದಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಶಾಸಕರು ರೈತರ ಸಂಕಷ್ಟಗಳಿಗೆ ರಾಜೀನಾಮೆ ನೀಡುವುದಿಲ್ಲ. ಮಂತ್ರಿಗಿರಿಗಾಗಿ ಮಾತ್ರ ರಾಜೀನಾಮೆ ನೀಡುತ್ತಿದ್ದಾರೆ. ಇಂತಹ ನಾಚಿಕೆಗೆಟ್ಟ, ಮರ್ಯಾದೆಗೆಟ್ಟ, ಹೇಸಿಗೆಯ ರಾಜಕಾರಣ ದೇಶದ ಇತಿಹಾಸದಲ್ಲಿ ನಡೆದಿಲ್ಲ ಎಂದು ಕಿಡಿಕಾರಿದರು.

Share post:

Subscribe

spot_imgspot_img

Popular

More like this
Related

ಶಿಕ್ಷಣ ಕ್ಷೇತ್ರಕ್ಕೆ ಸಿಹಿ ಸುದ್ದಿ: 3,000 ಬೋಧಕ ಹುದ್ದೆಗಳ ಭರ್ತಿಗೆ ಸಿಎಂ ಸಿದ್ದರಾಮಯ್ಯ ಘೋಷಣೆ

ಶಿಕ್ಷಣ ಕ್ಷೇತ್ರಕ್ಕೆ ಸಿಹಿ ಸುದ್ದಿ: 3,000 ಬೋಧಕ ಹುದ್ದೆಗಳ ಭರ್ತಿಗೆ ಸಿಎಂ...

ವಿಕ್ಟೋರಿಯಾ ಆಸ್ಪತ್ರೆಗೆ ಹೊಸ ಹೆಸರು: ಶಾಂತವೇರಿ ಗೋಪಾಲಗೌಡ ಆಸ್ಪತ್ರೆ ಎಂದು ಘೋಷಿಸಿದ ಸಿಎಂ

ವಿಕ್ಟೋರಿಯಾ ಆಸ್ಪತ್ರೆಗೆ ಹೊಸ ಹೆಸರು: ಶಾಂತವೇರಿ ಗೋಪಾಲಗೌಡ ಆಸ್ಪತ್ರೆ ಎಂದು ಘೋಷಿಸಿದ...

16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್: ಬಜೆಟ್ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ

16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್: ಬಜೆಟ್ನಲ್ಲಿ ಸಿಎಂ ಸಿದ್ದರಾಮಯ್ಯ...

ಮಹಿಳೆಯರು ರಾತ್ರಿ ಮಲಗುವಾಗ ಬ್ರಾ ಧರಿಸಬಾರದಂತೆ! ಯಾಕೆ ಗೊತ್ತೇ?

ಮಹಿಳೆಯರು ರಾತ್ರಿ ಮಲಗುವಾಗ ಬ್ರಾ ಧರಿಸಬಾರದಂತೆ! ಯಾಕೆ ಗೊತ್ತೇ? ಮಹಿಳೆಯರ ದಿನನಿತ್ಯದ ಉಡುಪಿನಲ್ಲಿ...