No menu items!
6.3 C
Munich
Friday, May 1, 2026

ಯಡಿಯೂರಪ್ಪ ಅವರಿಗೆ ಅಮಿತ್ ಷಾ ಪತ್ರದ ಮುಲಕ ಧನ್ಯವಾದ ತಿಳಿಸಿದ್ದಾರೆ. ಆ ಪತ್ರದಲ್ಲಿ ಏನಿದೆ ಗೊತ್ತಾ?

Must read

ರಾಜ್ಯದಲ್ಲಿನ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರ ವಿಶ್ವಾಸಮತ ಸೋತ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರಿಗೆ ಪತ್ರ ಬರೆದು ತಮಗೆ ಬೆಂಬಲಿಸಿದ್ದಕ್ಕಾಗಿ ಧನ್ಯವಾದ ಹೇಳಿದ್ದಾರೆ.

ನಮ್ಮ ಪಕ್ಷದ 105 ಶಾಸಕರು ಕಲ್ಲಿನಂತೆ ಪಕ್ಷದ ಜತೆಗೆ ನಿಂತರು ಕಳೆದ ಮೂರು ದಿನಗಳಲ್ಲಿ ಬಹಳ ಕ್ಲಿಷ್ಟಕರ ರಾಜಕೀಯ ಪರಿಸ್ಥಿತಿಯನ್ನು ನಾವು ಎದುರಿಸಿದ್ದೆವು. ಆದರೆ, ಅದನ್ನೆಲ್ಲ ಮೀರಿ ನಾವು ಮೇಲೆದ್ದು ಬಂದೆವು ಎಂದು ಅವರು ಪತ್ರದಲ್ಲಿ ಬರೆದಿದ್ದಾರೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article