ಯಡಿಯೂರಪ್ಪಗೆ ಪ್ರಮಾಣವಚನಕ್ಕೂ ಮುನ್ನ ಕಾಡ್ತಿದೆ ಆಡಿಯೋ ಕೇಸ್ !?

Date:

ಜ್ಯೋತಿಷ್ಯರ ಸಲಹೆ ಯಂತೆ ಶುಕ್ರವಾರ ಪ್ರಮಾಣ ವಚನ ಸ್ವೀಕರಿಸಬೇಕಿದ್ದ ಯಡಿಯೂರಪ್ಪ ಅವರಿಗೆ ಮತ್ತೊಂದು ತಲೆನೋವು ಶುರುವಾಗಿದೆ , ಯಡಿಯೂರಪ್ಪ ಮೇಲೆ ಗುರುಮಠಕಲ್ ಶಾಸಕ ನಾಗನಗೌಡ ಕುಂದನೂರು ಅವರ ಪುತ್ರ ಶರಣಗೌಡ ದಾಖಲಿಸಿರುವ ಎಫ್ಐಆರ್ ಈಗ ಯಡಿಯೂರಪ್ಪ ಅವರಿಗೆ ತಲೆನೋವು ತಂದಿದೆ .

ಎಫ್ಐಆರ್ ರದ್ದು ಪಡಿಸಬೇಕೆಂದು ಹಿಡಿದು ಪರ ವಕೀಲ ಸಲ್ಲಿಸಿರುವ ಅರ್ಜಿ ಇನ್ನೂ ವಿಚಾರಣೆ ಹಂತದಲ್ಲಿದೆ ಪ್ರಕರಣದ ಕುರಿತು ನೀಡಿರುವ ಮಧ್ಯಂತರ ತಡೆಯಾಜ್ಞೆ ತೆರವು ಕೊಂಡರೆ ಯಡಿಯೂರಪ್ಪ ಮತ್ತೆ ಸಂಕಷ್ಟಕ್ಕೆ ಗುರಿಯಾಗುವ ಸಾಧ್ಯತೆ ಇದೆ ಎನ್ನುತ್ತಾರೆ ಕಾನೂನು ತಜ್ಞರು .

Share post:

Subscribe

spot_imgspot_img

Popular

More like this
Related

ಶಿಕ್ಷಣ ಕ್ಷೇತ್ರಕ್ಕೆ ಸಿಹಿ ಸುದ್ದಿ: 3,000 ಬೋಧಕ ಹುದ್ದೆಗಳ ಭರ್ತಿಗೆ ಸಿಎಂ ಸಿದ್ದರಾಮಯ್ಯ ಘೋಷಣೆ

ಶಿಕ್ಷಣ ಕ್ಷೇತ್ರಕ್ಕೆ ಸಿಹಿ ಸುದ್ದಿ: 3,000 ಬೋಧಕ ಹುದ್ದೆಗಳ ಭರ್ತಿಗೆ ಸಿಎಂ...

ವಿಕ್ಟೋರಿಯಾ ಆಸ್ಪತ್ರೆಗೆ ಹೊಸ ಹೆಸರು: ಶಾಂತವೇರಿ ಗೋಪಾಲಗೌಡ ಆಸ್ಪತ್ರೆ ಎಂದು ಘೋಷಿಸಿದ ಸಿಎಂ

ವಿಕ್ಟೋರಿಯಾ ಆಸ್ಪತ್ರೆಗೆ ಹೊಸ ಹೆಸರು: ಶಾಂತವೇರಿ ಗೋಪಾಲಗೌಡ ಆಸ್ಪತ್ರೆ ಎಂದು ಘೋಷಿಸಿದ...

16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್: ಬಜೆಟ್ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ

16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್: ಬಜೆಟ್ನಲ್ಲಿ ಸಿಎಂ ಸಿದ್ದರಾಮಯ್ಯ...

ಮಹಿಳೆಯರು ರಾತ್ರಿ ಮಲಗುವಾಗ ಬ್ರಾ ಧರಿಸಬಾರದಂತೆ! ಯಾಕೆ ಗೊತ್ತೇ?

ಮಹಿಳೆಯರು ರಾತ್ರಿ ಮಲಗುವಾಗ ಬ್ರಾ ಧರಿಸಬಾರದಂತೆ! ಯಾಕೆ ಗೊತ್ತೇ? ಮಹಿಳೆಯರ ದಿನನಿತ್ಯದ ಉಡುಪಿನಲ್ಲಿ...