ಬಿಜೆಪಿ ಕೇಂದ್ರ ನಾಯಕರಿಂದ ಬಂದ ಸೂಚನೆ ಏನು !? ಯಡಿಯೂರಪ್ಪನವರಿಗೆ ಕೈ ತಪ್ಪುತ್ತಾ ‘ಸಿಎಂ’ ಸ್ಥಾನ.?

Date:

ಹೊಸ ಸರ್ಕಾರ ರಚಿಸಲು ರಾಜ್ಯ ಬಿಜೆಪಿ ನಾಯಕರು ತರಾತುರಿಯಲ್ಲಿ ಪ್ರಯತ್ನ ನಡೆಸಿದರೂ ಅದಕ್ಕೆ ಪಕ್ಷದ ಕೇಂದ್ರ ನಾಯಕರು ತಣ್ಣೀರೆರಚಿದ್ದಾರೆ.

ಮೈತ್ರಿ ಸರ್ಕಾರ ಪತನಗೊಂಡು ಎರಡು ದಿನಗಳು ಕಳೆಯುತ್ತಾ ಬಂದರೂ ಬಿಜೆಪಿ ಕೇಂದ್ರ ನಾಯಕರು ಸರ್ಕಾರ ರಚನೆಗೆ ಯಾವುದೇ ಸೂಚನೆ ನೀಡದಿರುವುದು ರಾಜ್ಯ ನಾಯಕರನ್ನು ಕಂಗಾಲಾಗಿಸಿದೆ. ಹೊಸ ಸರ್ಕಾರ ರಚನೆಗೆ ಮುಂದಾಗುವುದರ ಬದಲು ಮಧ್ಯಂತರ ಚುನಾವಣೆಗೆ ಹೋಗುವುದೇ ಸೂಕ್ತ ಎಂಬ ಚಿಂತನೆ ಕೇಂದ್ರ ನಾಯಕರಲ್ಲಿದ್ದು, ಇದರಿಂದಾಗಿ ಯಡಿಯೂರಪ್ಪ ಮತ್ತೊಮ್ಮೆ ಮುಖ್ಯಮಂತ್ರಿಯಾಗಲಿದ್ದಾರಾ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಮೂಡಿದೆ.

Share post:

Subscribe

spot_imgspot_img

Popular

More like this
Related

ಲೇಖಕಿ ಬಾನು ಮುಷ್ತಾಕ್ ಭಾಷಣ ಕೇಳಿ ಸಂತೋಷ ಆಗಿದೆ: ಛಲವಾದಿ ನಾರಾಯಣಸ್ವಾಮಿ

ಲೇಖಕಿ ಬಾನು ಮುಷ್ತಾಕ್ ಭಾಷಣ ಕೇಳಿ ಸಂತೋಷ ಆಗಿದೆ: ಛಲವಾದಿ ನಾರಾಯಣಸ್ವಾಮಿ ಬೆಂಗಳೂರು:-...

TNIT South Indian Media Award ಯಶಸ್ವಿ

TNIT South Indian Media Award ಯಶಸ್ವಿಯಾಗಿ ಮೂಡಿಬಂದಿದೆ. ಈ ಯಶಸ್ಸಿಗೆ...

ಭೂಮಿ ಗಡಿ ಹಾಕುವುದಿಲ್ಲ, ಮನುಷ್ಯನೇ ಗಡಿ ಹಾಕುತ್ತಾನೆ: ಬಾನು ಮುಷ್ತಾಕ್

ಭೂಮಿ ಗಡಿ ಹಾಕುವುದಿಲ್ಲ, ಮನುಷ್ಯನೇ ಗಡಿ ಹಾಕುತ್ತಾನೆ: ಬಾನು ಮುಷ್ತಾಕ್ ಮೈಸೂರು: ಭೂಮಿ...

ಮೈಸೂರು ದಸರಾ ಮಹತೋತ್ಸವ’ ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್

ಮೈಸೂರು ದಸರಾ ಮಹತೋತ್ಸವ’ ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್ ಮೈಸೂರು: ನಾಡದೇವತೆ ಚಾಮುಂಡೇಶ್ವರಿ...