No menu items!
4.8 C
Munich
Saturday, May 2, 2026

ಬಿಜೆಪಿ ಕೇಂದ್ರ ನಾಯಕರಿಂದ ಬಂದ ಸೂಚನೆ ಏನು !? ಯಡಿಯೂರಪ್ಪನವರಿಗೆ ಕೈ ತಪ್ಪುತ್ತಾ ‘ಸಿಎಂ’ ಸ್ಥಾನ.?

Must read

ಹೊಸ ಸರ್ಕಾರ ರಚಿಸಲು ರಾಜ್ಯ ಬಿಜೆಪಿ ನಾಯಕರು ತರಾತುರಿಯಲ್ಲಿ ಪ್ರಯತ್ನ ನಡೆಸಿದರೂ ಅದಕ್ಕೆ ಪಕ್ಷದ ಕೇಂದ್ರ ನಾಯಕರು ತಣ್ಣೀರೆರಚಿದ್ದಾರೆ.

ಮೈತ್ರಿ ಸರ್ಕಾರ ಪತನಗೊಂಡು ಎರಡು ದಿನಗಳು ಕಳೆಯುತ್ತಾ ಬಂದರೂ ಬಿಜೆಪಿ ಕೇಂದ್ರ ನಾಯಕರು ಸರ್ಕಾರ ರಚನೆಗೆ ಯಾವುದೇ ಸೂಚನೆ ನೀಡದಿರುವುದು ರಾಜ್ಯ ನಾಯಕರನ್ನು ಕಂಗಾಲಾಗಿಸಿದೆ. ಹೊಸ ಸರ್ಕಾರ ರಚನೆಗೆ ಮುಂದಾಗುವುದರ ಬದಲು ಮಧ್ಯಂತರ ಚುನಾವಣೆಗೆ ಹೋಗುವುದೇ ಸೂಕ್ತ ಎಂಬ ಚಿಂತನೆ ಕೇಂದ್ರ ನಾಯಕರಲ್ಲಿದ್ದು, ಇದರಿಂದಾಗಿ ಯಡಿಯೂರಪ್ಪ ಮತ್ತೊಮ್ಮೆ ಮುಖ್ಯಮಂತ್ರಿಯಾಗಲಿದ್ದಾರಾ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಮೂಡಿದೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article