ರಾಜ್ಯದ 24 ನೇ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಪ್ರಮಾಣ ವಚನ ಸ್ವೀಕಾರ.

Date:

ರಾಜಭವನದಲ್ಲಿ ಎಲ್ಲ ಹಿರಿಯ ಗಣ್ಯರ ಸಮ್ಮುಖದಲ್ಲಿ ಯಡಿಯೂರಪ್ಪ ಅವರು ರಾಜ್ಯದ ಇಪ್ಪತ್ತ್ನಾಲ್ಕು ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು .

ಎಂದಿನಂತೆ ದಿಂದ ಅವರು ರೈತರ ಪರವಾಗಿ ಹಸಿರು ಶಾಲನ್ನು ಧರಿಸಿಕೊಂಡು ರಾಜಭವನಕ್ಕೆ ಆಗಮಿಸಿದ ಯಡಿಯೂರಪ್ಪ 6-30 ಕ್ಕೆ ಸರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು , ಹಾಗೂ ಯಡಿಯೂರಪ್ಪ ಅವರ ಪ್ರಮಾಣವಚನ  ಸ್ವೀಕರಿಸುವುದು ನೋಡಲು  ಸಾವಿರಾರು ಬಿಜೆಪಿ ಮುಖಂಡರು ರಾಜಭವನದ ಮುಂದೆ ಕಾದು ಕುಳಿತಿದ್ದರು ,

Share post:

Subscribe

spot_imgspot_img

Popular

More like this
Related

ಲೇಖಕಿ ಬಾನು ಮುಷ್ತಾಕ್ ಭಾಷಣ ಕೇಳಿ ಸಂತೋಷ ಆಗಿದೆ: ಛಲವಾದಿ ನಾರಾಯಣಸ್ವಾಮಿ

ಲೇಖಕಿ ಬಾನು ಮುಷ್ತಾಕ್ ಭಾಷಣ ಕೇಳಿ ಸಂತೋಷ ಆಗಿದೆ: ಛಲವಾದಿ ನಾರಾಯಣಸ್ವಾಮಿ ಬೆಂಗಳೂರು:-...

TNIT South Indian Media Award ಯಶಸ್ವಿ

TNIT South Indian Media Award ಯಶಸ್ವಿಯಾಗಿ ಮೂಡಿಬಂದಿದೆ. ಈ ಯಶಸ್ಸಿಗೆ...

ಭೂಮಿ ಗಡಿ ಹಾಕುವುದಿಲ್ಲ, ಮನುಷ್ಯನೇ ಗಡಿ ಹಾಕುತ್ತಾನೆ: ಬಾನು ಮುಷ್ತಾಕ್

ಭೂಮಿ ಗಡಿ ಹಾಕುವುದಿಲ್ಲ, ಮನುಷ್ಯನೇ ಗಡಿ ಹಾಕುತ್ತಾನೆ: ಬಾನು ಮುಷ್ತಾಕ್ ಮೈಸೂರು: ಭೂಮಿ...

ಮೈಸೂರು ದಸರಾ ಮಹತೋತ್ಸವ’ ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್

ಮೈಸೂರು ದಸರಾ ಮಹತೋತ್ಸವ’ ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್ ಮೈಸೂರು: ನಾಡದೇವತೆ ಚಾಮುಂಡೇಶ್ವರಿ...