ವಿಶ್ವಾಸಮತ ಗೆದ್ದ ಯಡಿಯೂರಪ್ಪ ! ಮುಂದಿನ 6 ತಿಂಗಳ ಕಾಲ ಸರ್ಕಾರ ಸೇಫ್‌ !?

Date:

ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದ ಬಿಜೆಪಿಯ ಬಿ.ಎಸ್.‌ ಯಡಿಯೂರಪ್ಪ, ವಿಧಾನಸೌಧದಲ್ಲಿ ಇಂದು ಬಹುಮತ ಸಾಬೀತುಪಡಿಸಿದ್ದಾರೆ.

ಇಂದು ಬೆಳಿಗ್ಗೆ ಸದನ ಆರಂಭವಾಗುತ್ತಿದ್ದಂತೆ ಸ್ಪೀಕರ್‌ ರಮೇಶ್‌ ಕುಮಾರ್‌, ಮುಖ್ಯಮಂತ್ರಿ ಯಡಿಯೂರಪ್ಪನವರು ವಿಶ್ವಾಸಮತ ಕೋರಲು ಅನುಮತಿ ನೀಡಿದರು. ಬಳಿಕ ಮಾತನಾಡಿದ ಯಡಿಯೂರಪ್ಪನವರು ತಮಗೆ ಮುಖ್ಯಮಂತ್ರಿಯಾಗಲು ಸಿಕ್ಕಿರುವ ಅವಕಾಶ ಈ ರಾಜ್ಯದ ಜನತೆಯ ಆಶೀರ್ವಾದವೆಂದರು.ಧ್ವನಿಮತದ ಆಧಾರದ ಮೇಲೆ ವಿಶ್ವಾಸಮತ ಯಾಚನೆ ನಡೆದಿದ್ದು, ಯಡಿಯೂರಪಪ್ಪ ಬಹುಮತ ಗಳಿಸಿದ್ದಾರೆ. ಇದರಿಂದಾಗಿ ಮುಂದಿನ 6 ತಿಂಗಳ ಕಾಲ ಸರ್ಕಾರ ಸೇಫ್‌ ಆಗಿರಲಿದೆ.

Share post:

Subscribe

spot_imgspot_img

Popular

More like this
Related

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗಲಿದೆ: ಹವಾಮಾನ ಇಲಾಖೆ

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗಲಿದೆ: ಹವಾಮಾನ ಇಲಾಖೆ ಬೆಂಗಳೂರು:...

ತಪ್ಪಿಯೂ ಈ ತರಕಾರಿಗಳನ್ನು ಹಸಿಯಾಗಿ ತಿನ್ನಬೇಡಿ!

ತಪ್ಪಿಯೂ ಈ ತರಕಾರಿಗಳನ್ನು ಹಸಿಯಾಗಿ ತಿನ್ನಬೇಡಿ! ದಿನನಿತ್ಯದ ಆಹಾರದಲ್ಲಿ ತರಕಾರಿಗಳ ಬಳಕೆ ಅನಿವಾರ್ಯ....

ಬ್ರಹ್ಮಚಾರಿಣಿಯ ಪೂಜಾ ವಿಧಾನ !

ನವರಾತ್ರಿಯ ಎರಡನೇ ದಿನದಲ್ಲಿ ಬ್ರಹ್ಮಚಾರಿಣಿ ದೇವಿಯನ್ನು ಆರಾಧಿಸಲಾಗುತ್ತದೆ.ಇವರು ತಪಸ್ಸು, ಧೈರ್ಯ, ಶ್ರದ್ಧೆ...

ಲೇಖಕಿ ಬಾನು ಮುಷ್ತಾಕ್ ಭಾಷಣ ಕೇಳಿ ಸಂತೋಷ ಆಗಿದೆ: ಛಲವಾದಿ ನಾರಾಯಣಸ್ವಾಮಿ

ಲೇಖಕಿ ಬಾನು ಮುಷ್ತಾಕ್ ಭಾಷಣ ಕೇಳಿ ಸಂತೋಷ ಆಗಿದೆ: ಛಲವಾದಿ ನಾರಾಯಣಸ್ವಾಮಿ ಬೆಂಗಳೂರು:-...