ಲಿಂಗಾಯತರಿಗೆ ಸಚಿವ ಸ್ಥಾನ ಕೊಟ್ರೆ ಬೇರೆಯವರು ವಿಷ ಕುಡಿಬೇಕಾ..? ಸಿಎಂ ಈ ಮಾತು ಹೇಳಿದ್ದೆಕೆ ?

Date:

ಲಿಂಗಾಯಿತ ಸಮುದಾಯದ ಮುಖಂಡರು ಬುಧವಾರ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಅಭಿನಂದಿಸಿದ್ದಾರೆ. ಈ ಸಂದರ್ಭದಲ್ಲಿ ಸಮುದಾಯದ 16 ಮಂದಿ ಶಾಸಕರಿದ್ದು, ಅವರಲ್ಲಿ ನಾಲ್ವರಿಗೆ ಸಚಿವ ಸ್ಥಾನ ಕೊಡಬೇಕೆಂದು ಮನವಿ ಮಾಡಿದ್ದಾರೆ.

ಲಿಂಗಾಯಿತ ಮುಖಂಡರು 4 ಸಚಿವ ಸ್ಥಾನ ಕೊಡಬೇಕೆಂದು ಯಡಿಯೂರಪ್ಪ ಅವರ ಮೇಲೆ ಒತ್ತಡ ಹೇರಿದಾಗ ಗರಂ ಆದ ಯಡಿಯೂರಪ್ಪ, 4 ಸಚಿವ ಸ್ಥಾನ ಸಾಕಾ ಅಥವಾ 5 ಬೇಕಾ ಎಂದು ಪ್ರಶ್ನಿಸಿದ್ದಾರೆ. 4 ಸಚಿವ ಸ್ಥಾನಗಳು ಸಾಕು ಎಂದು ಸಮುದಾಯದ ಮುಖಂಡರು ಹೇಳಿದ್ದು, ಈ ವೇಳೆ ಯಡಿಯೂರಪ್ಪ, ಎಲ್ಲಾ ಸಚಿವ ಸ್ಥಾನಗಳನ್ನು ನಿಮಗೆ ಕೊಟ್ಟರೆ ರಾಜೀನಾಮೆ ನೀಡಿದ 16 ಮಂದಿ ಶಾಸಕರು ವಿಷ ಕುಡಿಯಬೇಕಾ ಎಂದು ಪ್ರಶ್ನಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...