ಸಂಸದರಿಗೆ ಮೋದಿ ನೀಡಿದ್ರಂತೆ ಟಿಪ್ಸ್ !? ಅದೇನು ಗೊತ್ತಾ ?

Date:

ನವದೆಹಲಿಯಲ್ಲಿ ಎರಡು ದಿನಗಳ ಕಾಲ ನಡೆದ ಸಂಸದರ ತರಬೇತಿ ಶಿಬಿರದಲ್ಲಿ ಮಾತನಾಡಿದ ಮೋದಿ, ಮುಂದಿನ ಲೋಕಸಭೆ ಚುನಾವಣೆಯನ್ನು ಪ್ರಸ್ತಾಪಿಸಿ ಸಂಸದರಿಗೆ ಹೊಸ ಗುರಿ ನೀಡಿದ್ದಾರೆ.

ನಕರಾತ್ಮಕ ಧೋರಣೆಯನ್ನು ಬದಿಗಿಟ್ಟು ಸಕಾರಾತ್ಮಕ ಪ್ರವೃತ್ತಿಯನ್ನು ಬೆಳೆಸಿಕೊಳ್ಳುವಂತೆ ಅವರು ಪಕ್ಷದ ಸಂಸದರಿಗೆ ಕರೆ ನೀಡಿದ್ದಾರೆ. ಚುನಾವಣೆಯಲ್ಲಿ ವೋಟು ಹಾಕದವರ ಮನಸ್ಸನ್ನು ಕೂಡ ಗೆಲ್ಲಬೇಕು. ನಕರಾತ್ಮಕ ಧೋರಣೆಯನ್ನು ಬದಿಗಿಟ್ಟು ಸಕಾರಾತ್ಮಕ ಪ್ರವೃತ್ತಿಯನ್ನು ಬೆಳೆಸಿಕೊಳ್ಳುವಂತೆ ಅವರು ಪಕ್ಷದ ಸಂಸದರಿಗೆ ಕರೆ ನೀಡಿದ್ದಾರೆ.

ಚುನಾವಣೆಯಲ್ಲಿ ವೋಟು ಹಾಕದವರ ಮನಸ್ಸನ್ನು ಕೂಡ ಗೆಲ್ಲಬೇಕು. ಸಂಸದರು ಉತ್ತಮ ವರ್ತನೆ ತೋರುವ ಮೂಲಕ ಮತ್ತು ತಮ್ಮ ಕೆಲಸಗಳ ಮೂಲಕ ಮುಂದಿನ ಚುನಾವಣೆಯಲ್ಲಿಯೂ ತಮ್ಮ ಕ್ಷೇತ್ರಗಳನ್ನು ಉಳಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ಆಭರಣ ಪ್ರಿಯರಿಗೆ ಗುಡ್ ನ್ಯೂಸ್ : ಚಿನ್ನ, ಬೆಳ್ಳಿ ಬೆಲೆಯಲ್ಲಿ ಮತ್ತೆ ಇಳಿಕೆ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್ : ಚಿನ್ನ, ಬೆಳ್ಳಿ ಬೆಲೆಯಲ್ಲಿ ಮತ್ತೆ...

ಭೀಕರ ರಸ್ತೆ ಅಪಘಾತ: ಕ್ರೂಸರ್-ಕ್ಯಾಂಟರ್ ಮುಖಾಮುಖಿ ಡಿಕ್ಕಿ, ಮೂವರು ಕೃಷಿ ಕಾರ್ಮಿಕರು ಸಾವು

ಭೀಕರ ರಸ್ತೆ ಅಪಘಾತ: ಕ್ರೂಸರ್-ಕ್ಯಾಂಟರ್ ಮುಖಾಮುಖಿ ಡಿಕ್ಕಿ, ಮೂವರು ಕೃಷಿ ಕಾರ್ಮಿಕರು...

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ ನವದೆಹಲಿ:...

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ ಬೆಂಗಳೂರು:...