“ನಮಗೆ ಶಿಕ್ಷಕರು ಬೇಕು ” ವಿದ್ಯಾರ್ಥಿಗಳಿಂದ ರಸ್ತೆ ತಡೆ, ಟೈರಿಗೆ ಬೆಂಕಿ !?

Date:

ಕುರುಕುಂದಾ ಸರಕಾರಿ ಪದವಿ ಪೂರ್ವ ಕಾಲೇಜಗೆ ಉಪನ್ಯಾಸಕರು ಇಲ್ಲಾ ಎಂದು ಆರೋಪಿಸಿ ಕಾಲೇಜ ವಿದ್ಯಾರ್ಥಿಗಳು ಮಂಗಳವಾರ ಸಿರವಾರ-ಹಟ್ಟಿ ಮುಖ್ಯರಸ್ತೆ ತಡೆಮಾಡಿ, ಟೈರಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿ ಮೂಲಕ ಪ್ರತಿಭಟನೆ ಮಾಡಿದರು.
ಕಾಲೇಜ ಆರಂಭವಾಗಿ 2ತಿಂಗಳು ಕಳೆದರು ವಿಷಯವಾರು ಉಪನ್ಯಾಸಕರು ಇಲ್ಲಾ, ಕಟ್ಟಡ ಇಲ್ಲಾ, ಸರಿಯಾದ ಸೌಲಭ್ಯವಿಲ್ಲಾ, ಪರೀಕ್ಷೆ ಯಲ್ಲಿ ಉತ್ತಮ ಅಂಕಪಡೆಯುವುದು ಹೇಗೆ ಎಂದು ವಿದ್ಯಾರ್ಥಿಗಳು ತಮ್ಮ ನೋವು ತೋಡಿಕೊಂಡರು. ಒಬ್ಬರೇ ಉಪನ್ಯಾಸಕರು ಇದ್ದಾರೆ.ಅಭ್ಯಾಸಕ್ಕೆ ತೊಂದರೆಯಾಗಿದೆ ಕೂಡಲೇ ಖಾಯಂ ಉಪನ್ಯಾಸಕರನ್ನು ನೀಡಬೇಕು ಎಂದು ಪ್ರತಿಭಟಿಸಿದರು. ಪ್ರತಿಭಟನೆ ವಿಷಯ ತಿಳಿದು ಜಿಲ್ಲಾ ಉಪನಿರ್ದೇಶಕ ಸಿ.ಟಿ.ಕಲ್ಲಯ್ಯ ದೂರವಾಣಿ ಮೂಲಕ 2ದಿನದಲ್ಲಿ ಅತಿಥಿ ಉಪನ್ಯಾಸಕರು ಬರುತ್ತಾರೆ ಎಂದು ತಿಳಿಸಿದರು.

Share post:

Subscribe

spot_imgspot_img

Popular

More like this
Related

ಡಿ.26ರಿಂದ ರೈಲು ಟಿಕೆಟ್ ದರ ಏರಿಕೆ: ದೀರ್ಘದೂರ ಪ್ರಯಾಣ ದುಬಾರಿ

ಡಿ.26ರಿಂದ ರೈಲು ಟಿಕೆಟ್ ದರ ಏರಿಕೆ: ದೀರ್ಘದೂರ ಪ್ರಯಾಣ ದುಬಾರಿನವದೆಹಲಿ: ಡಿಸೆಂಬರ್...

ಹಾನಗಲ್ ಗ್ಯಾಂಗ್ ರೇಪ್ ಆರೋಪಿಗಳ ಗಡಿಪಾರು

ಹಾನಗಲ್ ಗ್ಯಾಂಗ್ ರೇಪ್ ಆರೋಪಿಗಳ ಗಡಿಪಾರು 2024ರ ಜನವರಿಯಲ್ಲಿ ಹಾವೇರಿ ಜಿಲ್ಲೆಯ ಹಾನಗಲ್...

ರಾಜ್ಯದಲ್ಲಿ ಸೀಸನಲ್ ಫ್ಲೂ ಭೀತಿ – ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ

ರಾಜ್ಯದಲ್ಲಿ ಸೀಸನಲ್ ಫ್ಲೂ ಭೀತಿ – ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ ಕರ್ನಾಟಕದಲ್ಲಿ...

ಮಾಂತ್ರಿಕ ನಾಣ್ಯದ ಹೆಸರಲ್ಲಿ ಮೋಸ: ನಾಗಮಂಗಲದಲ್ಲಿ ವಂಚಕನಿಗೆ ಗೂಸಾ!

ಮಾಂತ್ರಿಕ ನಾಣ್ಯದ ಹೆಸರಲ್ಲಿ ಮೋಸ: ನಾಗಮಂಗಲದಲ್ಲಿ ವಂಚಕನಿಗೆ ಗೂಸಾ! ಮಂಡ್ಯ: ಮಾಂತ್ರಿಕ ಶಕ್ತಿಯುಳ್ಳ...