ಮೋದಿಯವರೇ ಪರಿಸ್ಥಿತಿಯನ್ನು ನೀವು ರಾಜಕೀಯ ಲಾಭಕ್ಕೆ ಬಳಸಿಕೊಳ್ಳುತಿದ್ದಿರಾ !?

Date:

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಟ್ವಿಟರ್ ಖಾತೆಯಲ್ಲಿ ಮೋದಿಯ ಮೇಲೆ ಕಿಡಿಕಾರಿದ್ದಾರೆ ,

 ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರವೇ ಕಾಶ್ಮೀರದಲ್ಲಿ ಭಯೋತ್ಪಾದನೆಗೆ ಭದ್ರತಾ ಸಿಬ್ಬಂದಿ ಮತ್ತು ನಾಗರೀಕರು ಹೆಚ್ಚಿನ ಸಂಖ್ಯೆಯಲ್ಲಿ ಬಲಿಯಾಗಿದ್ದಾರೆ ಎಂದು ದಾಖಲೆಗಳು ಹೇಳುತ್ತಿವೆ. ಇದಕ್ಕೆ ಕಾರಣ ಸಂವಿಧಾನದ 370ನೇ ವಿಧಿಯೇ? ಇಲ್ಲವೇ ಪರಿಸ‍್ಥಿತಿಯನ್ನು ನಿಯಂತ್ರಣ ಮಾಡಲಿಕ್ಕಾಗದ ನಿಮ್ಮ ಅಸಾಮರ್ಥ್ಯವೇ?

ಪಾಕಿಸ್ತಾನದ ವಿರುದ್ಧ ಯುದ್ಧ ಗೆದ್ದಾಗ, ಸ್ವರ್ಣಮಂದಿರದಲ್ಲಿದ್ದ ಉಗ್ರಗಾಮಿಗಳನ್ನು ಖಾಲಿ ಮಾಡಿಸಿದಾಗ ಶ್ರೀಮತಿ ಇಂದಿರಾ ಗಾಂಧಿಯವರು ರಾಜಕೀಯವಾಗಿ ಬಳಸಿಕೊಳ್ಳಲಿಲ್ಲ,ಅದು ತಮ್ಮ ಕರ್ತವ್ಯ ಎಂದು ತಿಳಿದಿದ್ದರು. ಸನ್ಮಾನ್ಯ ಮೋದಿ ಅವರೇ ನೀವ್ಯಾಕೆ ಪ್ರತಿ ಕೆಲಸವನ್ನು ರಾಜಕೀಯ ಲಾಭಕ್ಕೆ ಬಳಸಿಕೊಳ್ತಿದ್ದೀರಿ? ಎಂದು ಪ್ರಶ್ನೆ ಮಾಡಿದ್ದಾರೆ.

Share post:

Subscribe

spot_imgspot_img

Popular

More like this
Related

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ ಬೆಂಗಳೂರು,...

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ ಪ್ರಾಚೀನ...