ಜ್ವರ ಬಂದಾಗ ಸುಸ್ತು, ಆಯಾಸವಾದರೆ ಹೀಗೆ ಮಾಡಿ

Date:

ಮಳೆಗಾಲದಲ್ಲಿ ಶೀತ, ಜ್ವರ ಬಂದಾಗ ಸುಸ್ತು, ಆಯಾಸ ಆಗುವುದು ಸಹಜ. ಈ ಸಮಯದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸುವಂತಹ ಆಹಾರಗಳನ್ನು ಸೇವಿಸುವುದು ಉತ್ತಮ. ಆದ್ದರಿಂದ ಜ್ವರದಿಂದ ಉಂಟಾದ ಸುಸ್ತನ್ನು ನಿವಾರಿಸಲು ಈ ಹಣ್ಣಿನ ಜ್ಯೂಸ್ ಗಳನ್ನು ಸೇವಿಸಿ.

ಕಿತ್ತಳೆ ಅಥವಾ ಮೂಸಂಬಿಯಲ್ಲಿ ವಿಟಮಿನ್‌ ಸಿ ಇರುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚುವುದು. ಸೋಂಕುಗಳ ವಿರುದ್ಧ ಹೋರಾಡುವಲ್ಲಿ ಈ ಜ್ಯೂಸ್ ಸಹಕಾರಿಯಾಗಿದೆ.

ಸ್ಟ್ರಾಬೆರಿ ಮತ್ತು ಕಿವಿ ಫ್ರೂಟ್‌ ಜೊತೆ 2 ಪುದೀನಾ ಎಲೆ ಹಾಕಿ ಜ್ಯೂಸ್‌ ಮಾಡಿ ಕುಡಿದರೆ ಸುಸ್ತು ಬೇಗನೆ ಕಡಿಮೆಯಾಗುವುದು. ಕಿವಿ ಫ್ರೂಟ್‌ ದೇಹದಲ್ಲಿ ಬಿಳಿ ರಕ್ತಕಣಗಳು ಹೆಚ್ಚುವಂತೆ ಮಾಡುತ್ತದೆ.

Share post:

Subscribe

spot_imgspot_img

Popular

More like this
Related

ಲಂಚ ಪಡೆಯುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ!

ಲಂಚ ಪಡೆಯುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ! ಕಲಬುರಗಿ: ಜಿಲ್ಲೆಯ ಕಮಲಾಪುರ ತಹಶಿಲ್ದಾರ್...

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ ಬೆಂಗಳೂರು: ಹಿಂದೂಪರ ಕಾರ್ಯಕರ್ತ...

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ ಬೆಂಗಳೂರು: ಕಳೆದ ಕೆಲ...

ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ: ಇಂದು ಭಾಲ್ಕಿಯಲ್ಲಿ ಅಂತಿಮ ದರ್ಶನ, ಸಂಜೆ ಅಂತ್ಯಕ್ರಿಯೆ

ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ: ಇಂದು ಭಾಲ್ಕಿಯಲ್ಲಿ ಅಂತಿಮ ದರ್ಶನ,...