ನೆರೆ ಪ್ರದೇಶಗಳ ಜಾನುವಾರುಗಳ ಹಸಿವು ನೀಗಿಸಿದ ನಟಿ ಲೀಲಾವತಿ ಪುತ್ರ ವಿನೋದ್ ರಾಜ್ !?

Date:

ಹಿರಿಯ ನಟಿ ಲೀಲಾವತಿ ಮತ್ತು ಪುತ್ರ ವಿನೋದ್ ರಾಜ್  ಉತ್ತರ ಕರ್ನಾಟಕದಲ್ಲಿ ಜನ ಸಂಕಷ್ಟದಲ್ಲಿದ್ದರೆ ಹಾಗೆ ಅವರಿಗೆ ದಾನಿಗಳು ಹಲವಾರು ಸಹಾಯ ಗಂಡು ಮಾಡುತ್ತಿದ್ದಾರೆ ಆದರೆ ದನಕರುಗಳು ಜಾನುವಾರುಗಳು ಮೇವು ಇಲ್ಲದೆ   ಪರದಾಡಿತ್ತಿದ್ದಾವೆ ಹಾಗಾಗಿ ಜಾನುವಾರುಗಳ ಕಷ್ಟಕ್ಕೆ ಸ್ಪಂದಿಸಬೇಕು ,ನಾಯಿಯಂತಹ ಪ್ರಾಣಿಗಳೇನೋ ಸಂತ್ರಸ್ತರಿಗೆಂದು ದಾನಿಗಳು ನೀಡಿರುವ ಬಿಸ್ಕತ್, ಹಾಲು ತಿಂದು ಬದುಕಬಹುದು. ಆದರೆ ದನ, ಮೇಕೆ ಮುಂತಾದ ಪ್ರಾಣಿಗಳ ಗತಿ ಏನು?

ಹೀಗಾಗಿಯೇ ಹಿರಿಯ ನಟಿ ಲೀಲಾವತಿ ಮತ್ತು ಪುತ್ರ ವಿನೋದ್ ರಾಜ್ ಇಂತಹ ಜಾನುವಾರುಗಳ ಕಷ್ಟಕ್ಕೆ ಸ್ಪಂದಿಸಿ ಅವುಗಳಿಗೆ ಹುಲ್ಲು ಮೇವುಗಳನ್ನು ವಿಶೇಷ ವಾಹನವೊಂದರಲ್ಲಿ ಅಲ್ಲಿಗೆ ಹೋಗಿ ತಲುಪಿಸಿ ಬಂದಿದ್ದಾರೆ ,

Share post:

Subscribe

spot_imgspot_img

Popular

More like this
Related

ಡಿಕೆಶಿ ನೀರಿನ ಹೆಜ್ಜೆ ಇನ್ನಾವುದೋ ಪುಸ್ತಕದ ಕಟ್ ಅಂಡ್ ಪೇಸ್ಟ್: ಹೆಚ್.ಡಿ. ಕುಮಾರಸ್ವಾಮಿ ಕಿಡಿ

ಡಿಕೆಶಿ ನೀರಿನ ಹೆಜ್ಜೆ ಇನ್ನಾವುದೋ ಪುಸ್ತಕದ ಕಟ್ ಅಂಡ್ ಪೇಸ್ಟ್: ಹೆಚ್.ಡಿ....

ಸಾಲುಮರದ ತಿಮ್ಮಕ್ಕ, ಎಸ್.ಎಲ್.ಭೈರಪ್ಪ ಸಹಿತ ಅಗಲಿದ ಗಣ್ಯರಿಗೆ ವಿಧಾನ ಪರಿಷತ್‌ನಲ್ಲಿ ಸಂತಾಪ

ಸಾಲುಮರದ ತಿಮ್ಮಕ್ಕ, ಎಸ್.ಎಲ್.ಭೈರಪ್ಪ ಸಹಿತ ಅಗಲಿದ ಗಣ್ಯರಿಗೆ ವಿಧಾನ ಪರಿಷತ್‌ನಲ್ಲಿ ಸಂತಾಪ ಬೆಳಗಾವಿ:...

ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಕೇಂದ್ರ ಸರ್ಕಾರವೇ ಉತ್ತರ ಕೊಡಬೇಕು: ಡಿ.ಕೆ. ಶಿವಕುಮಾರ್

ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಕೇಂದ್ರ ಸರ್ಕಾರವೇ ಉತ್ತರ ಕೊಡಬೇಕು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಕಲಾಪ ಆರಂಭ

ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಕಲಾಪ ಆರಂಭ ಬೆಳಗಾವಿ: ಕರ್ನಾಟಕ ವಿಧಾನಮಂಡಳದ ಚಳಿಗಾಲದ ಅಧಿವೇಶನ...