ಏನಾದರೂ ಪರವಾಗಿಲ್ಲ ಅಧಿಕಾರವಿದ್ದರೆ ಸಾಕು ಎನ್ನುತ್ತಿದ್ದಾರಂತೆ ಯಡಿಯೂರಪ್ಪ ! ಹೌದಾ ?

Date:

ಮಾಜಿ ಸಂಸದ ವಿ.ಎಸ್. ಉಗ್ರಪ್ಪನವರು ಕೆಪಿಸಿಸಿ ಕಚೇರಿಯಲ್ಲಿ ಮಾತನಾಡುತ್ತಾ  ಯಡಿಯೂರಪ್ಪನವರ ಸ್ಥಿತಿ ನೋಡಿದರೆ ಗಾಬರಿಯಾಗುತ್ತದೆ. ಯಡಿಯೂರಪ್ಪನವರ ಸ್ವಾಭಿಮಾನ ಶೂನ್ಯವಾಗಿದೆ. ಏನಾದರೂ ಪರವಾಗಿಲ್ಲ ಅಧಿಕಾರ ಸಾಕು ಎನ್ನುವಂತೆ ಇದ್ದಾರೆ ಎಂದು ಹೇಳಿದರು .

ರಾಜ್ಯದಲ್ಲಿ ಪ್ರವಾಹದಿಂದ ಅಪಾರ ಪ್ರಮಾಣದ ಹಾನಿಯಾಗಿದೆ. ಪರಿಹಾರ ಕೇಳಿದರೆ ನೋಟ್ ಪ್ರಿಂಟ್ ಮಷಿನ್ ಇಲ್ಲ ಎಂದು ಹೇಳುತ್ತಾರೆ. ಆದರೆ, ನೋಟ್ ಎಣಿಸುವ ಮಷಿನ್ ಅವರ ಮನೆಯಲ್ಲಿ ಇದೆ. ಸಂತ್ರಸ್ತರಿಗೆ ಸಮರೋಪಾದಿಯಲ್ಲಿ ಪರಿಹಾರ ನೀಡಬೇಕಿತ್ತು. ಆದರೆ, ಅದರ ಬಗ್ಗೆ ಗಮನವನ್ನೇ ಹರಿಸಿಲ್ಲ ಎಂದು ಉಗ್ರಪ್ಪ ಟೀಕಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ರೈತರ ಬೇಡಿಕೆಗೆ ಮಣಿದ ಸರ್ಕಾರ: ಕಬ್ಬು ಟನ್‌ʼಗೆ 3300 ರೂ. ಬೆಲೆ ನಿಗದಿ

ರೈತರ ಬೇಡಿಕೆಗೆ ಮಣಿದ ಸರ್ಕಾರ: ಕಬ್ಬು ಟನ್‌ʼಗೆ 3300 ರೂ. ಬೆಲೆ...

ಸಕ್ಕರೆ ಲಾಬಿಯ ಒತ್ತಡಕ್ಕೆ ಸಿಎಂ ಮಣಿದಿರುವ ಸಾಧ್ಯತೆ ಇದೆ: ಹೆಚ್.ಡಿ. ಕುಮಾರಸ್ವಾಮಿ

ಸಕ್ಕರೆ ಲಾಬಿಯ ಒತ್ತಡಕ್ಕೆ ಸಿಎಂ ಮಣಿದಿರುವ ಸಾಧ್ಯತೆ ಇದೆ: ಹೆಚ್.ಡಿ. ಕುಮಾರಸ್ವಾಮಿ ಮೈಸೂರು:...

ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಸಾಧಾರಣ ಮಳೆ: ಹವಾಮಾನ ಇಲಾಖೆ

ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಸಾಧಾರಣ ಮಳೆ: ಹವಾಮಾನ ಇಲಾಖೆ ಬೆಂಗಳೂರು: ಕರ್ನಾಟಕದಲ್ಲಿ...

ಬೆಳಿಗ್ಗೆ ನುಗ್ಗೆಕಾಯಿ ರಸ ಕುಡಿಯುವ ಅಭ್ಯಾಸ ಮಾಡಿಕೊಂಡ್ರೆ ಪ್ರಯೋಜನಗಳೇನು ಗೊತ್ತಾ..?

ಬೆಳಿಗ್ಗೆ ನುಗ್ಗೆಕಾಯಿ ರಸ ಕುಡಿಯುವ ಅಭ್ಯಾಸ ಮಾಡಿಕೊಂಡ್ರೆ ಪ್ರಯೋಜನಗಳೇನು ಗೊತ್ತಾ..? ನುಗ್ಗೆಕಾಯಿ (Drumstick)...