ಮೂರು ಬಾರಿ ಮುಖ್ಯಮಂತ್ರಿ ಸ್ಥಾನ ಕೈತಪ್ಪಿದ್ದು ಯಾರಿಗೆ ಗೊತ್ತಾ ?

Date:

ಮಾಜಿ ಡಿಸಿಎಂ ಜಿ. ಪರಮೇಶ್ವರ್ ಅವರಿಗೆ ವಿಭಿನ್ನ ರೀತಿಯ ರಾಜಕೀಯ ನಡೆಗಳಿಂದ ಅವಕಾಶ ಕೈತಪ್ಪಿದೆ. ಉನ್ನತ ಸ್ಥಾನ ನೀಡಲು ಜಾತಿಯ ಪಾತ್ರ ಮುಖ್ಯವಾಗಿರುತ್ತದೆ. ರಾಜ್ಯ ಸರ್ಕಾರಿ ಅಧಿಕಾರಿಗಳಿಗೆ ಉನ್ನತ ಸ್ಥಾನ ನೀಡಲು ಜಾತಿ ಪ್ರಮುಖ ಪಾತ್ರ ಬಹಿಸುತ್ತದೆ. ಅಧಿಕಾರದಲ್ಲಿರುವ ರಾಜಕಾರಣಿಗಳ ಸಮುದಾಯಕ್ಕೆ ಆದ್ಯತೆ ನೀಡುವುದು ದುರ್ದೈವದ ಸಂಗತಿಯಾಗಿದೆ ಎಂದು ಪರಮೇಶ್ವರ್ ಅವರೆ ಹೇಳಿದ್ದಾರೆ.

ಸರ್ಕಾರ ನಡೆಸುವ ರಾಜಕಾರಣಿಗಳ ಮನಸ್ಸು ಬದಲಾಗಬೇಕು. ಹಾಗಾದರೆ ಮಾತ್ರ ಜಾತಿಯ ವ್ಯವಸ್ಥೆ ಬದಲಾಗಲು ಸಾಧ್ಯ ಎಂದು ಪರಮೇಶ್ವರ ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ಅಪ್ಪಿತಪ್ಪಿಯೂ ಚಳಿಗಾಲದಲ್ಲಿ ಗರ್ಭಿಣಿಯರು ಈ ತಪ್ಪುಗಳನ್ನು ಮಾಡಬೇಡಿ!

ಅಪ್ಪಿತಪ್ಪಿಯೂ ಚಳಿಗಾಲದಲ್ಲಿ ಗರ್ಭಿಣಿಯರು ಈ ತಪ್ಪುಗಳನ್ನು ಮಾಡಬೇಡಿ! ಇತ್ತೀಚಿನ ದಿನಗಳಲ್ಲಿ ಚಳಿ ದಿನದಿಂದ...

ಇಂದು ಶಾಮನೂರು ಶಿವಶಂಕರಪ್ಪ ಅಂತಿಮ ದರ್ಶನ: ಸಂಜೆ ಪತ್ನಿ ಸಮಾಧಿ ಬಳಿ ಅಂತ್ಯಕ್ರಿಯೆ 

ಇಂದು ಶಾಮನೂರು ಶಿವಶಂಕರಪ್ಪ ಅಂತಿಮ ದರ್ಶನ: ಸಂಜೆ ಪತ್ನಿ ಸಮಾಧಿ ಬಳಿ...

ಕಾಂಗ್ರೆಸ್​​​​​ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ

ಕಾಂಗ್ರೆಸ್​​​​​ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ ಬೆಂಗಳೂರು: ದಾವಣಗೆರೆ ದಕ್ಷಿಣ ಕ್ಷೇತ್ರದ...

ನಮ್ಮ ಹೋರಾಟಕ್ಕೆ ಗಾಬರಿಗೊಂಡು ದೆಹಲಿಗೆ ವಾಹನ ಪ್ರವೇಶ ತಡೆಯುತ್ತಿರುವ ಬಿಜೆಪಿ ಸರ್ಕಾರ: ಡಿ.ಕೆ. ಶಿವಕುಮಾರ್

ನಮ್ಮ ಹೋರಾಟಕ್ಕೆ ಗಾಬರಿಗೊಂಡು ದೆಹಲಿಗೆ ವಾಹನ ಪ್ರವೇಶ ತಡೆಯುತ್ತಿರುವ ಬಿಜೆಪಿ ಸರ್ಕಾರ:...