ಕಾರು ಕಳ್ಳ ಪೊಲೀಸರ ಮೇಲೆ ಕಾರು ಹತ್ತಿಸಿದ..! ಪ್ರಾಣ ಒತ್ತೆಯಿಡುವ ಆರಕ್ಷಕರು ಗ್ರೇಟ್..!

Date:

ಪೊಲೀಸರ ಕೆಲಸ ಸಾವಿನ ಜೊತೆ ಸರಸವಾಡುವುದಕ್ಕೆ ಸಮನಾಗಿರುತ್ತದೆ. ಜಗತ್ತಿನ ಅಪರಾಧವನ್ನು ನಿಗ್ರಹಿಸಲು ಅವರು ಪಡುವ ಪಾಡು ಅಷ್ಟಿಷ್ಟಲ್ಲ. ಕಳ್ಳಕಾಕರು, ರೌಡಿಗಳು, ಉಗ್ರರ ನಡುವೆ ಅವರು ಜೀವದ ಹಂಗು ತೊರೆದು ಸೆಣಸುತ್ತಾರೆ. ಪೊಲೀಸರಿಗೆ ಅವರೇ ಸರಿಸಾಟಿ. ನಿನ್ನೆ ಬೆಂಗಳೂರಿನ ಆರ್ಟಿ ನಗರದ ಪೊಲೀಸ್ ಕಾನ್ಸ್ಟೇಬಲ್ ಶ್ರೀಧರ್ ಮೂರ್ತಿ ಎಂಬುವವರ ಮೇಲೆ ಕಾರು ಕಳ್ಳ ಪ್ರೇಮ್ಕುಮಾರ್ ಎಂಬಾತ ಕದ್ದ ಕಾರನ್ನು ಹರಿಸಿ ಅವರನ್ನು ಗಂಭೀರವಾಗಿ ಗಾಯಗೊಳಿಸಿ ಪರಾರಿಯಾಗಿದ್ದಾನೆ. ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶ್ರೀಧರ್ ಮೂರ್ತಿ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ. ಈ ನಡುವೆ ಕಾರು ಕಳ್ಳ ಪ್ರೇಮ್ ಕುಮಾರ್ ನನ್ನು ಹೆಡೆಮುರಿಕಟ್ಟಲು ಪೊಲೀಸರು ಬಲೆ ಬೀಸಿದ್ದಾರೆ. ಪೊಲೀಸರ ಮೇಲೆ ದಾಳಿ ಮಾಡುವಷ್ಟು ಚಿಗಿತುಕೊಂಡಿರುವ ಇಂತಹ ಹರಾಮಿಗಳಿಗೆ ಸೂಕ್ತ ಪಾಠ ಕಲಿಸದಿದ್ದರೇ, ನಾಳೆ ದಿನ ಪೊಲೀಸ್ ಠಾಣೆಗಳಿಗೆ ನುಗ್ಗಲು ಇಂತಹವರು ಹಿಂದೆಮುಂದೆ ನೋಡುವುದಿಲ್ಲ. ಈ ಹರಾಮಿ ಸಿಕ್ಕಕೂಡಲೇ ಅವನು ಜೀವಮಾನದಲ್ಲಿ ಮತ್ತೆಂದೂ ಇಂತಹ ಕೆಲಸ ಮಾಡಬಾರದು ಅಂತಹ ಪಾಠವನ್ನು ಪೊಲೀಸರು ಕಲಿಸಬೇಕಿದೆ.

POPULAR  STORIES :

ಪ್ರಭಾಕರ್ ಸಾವಿಗೆ ಕಾರಣವಾಗಿದ್ದು ಆ ವೈದ್ಯ..!? ಅಮ್ಮನ ಕೈ ತುತ್ತು ತಿನ್ನದೆ ಮಲಗುತ್ತಿರಲಿಲ್ಲ ಈ ಜೀವ..!

ಈ ವೀಡಿಯೋ ನೋಡಿದ್ರೆ ನಿಮ್ಮ ತಲೆ ಕೆಟ್ಟು ಹೋಗುತ್ತೆ..! ಇದು ರುಂಡ ಮುಂಡ ಬೇರೆಯಾದ ಜೀವಂತ ಮೀನಿನ ಕಥೆ…

ಉಗ್ರರಿಗೆ ಇಸ್ರೇಲ್, ಅಮೆರಿಕಾದಿಂದ ವೆಪನ್ಸ್ ಪೂರೈಕೆ..!? ಪುಟಿನ್ ಹೇಳಿದ ಬೆಚ್ಚಿಬೀಳಿಸುವ ಸತ್ಯ..!?

ಅಪಘಾತವನ್ನು ಮೊಬೈಲ್ನಲ್ಲಿ ವಿಡಿಯೋ ಮಾಡ್ತೀರಾ..? ಅಪಲೋಡ್ ಮಾಡಿದ್ರೇ ಜೈಲ್ ಗ್ಯಾರಂಟಿ..!?

ಗಂಡನನ್ನು ಕೊಂದು, ಅವನ ತಲೆಯನ್ನು ಸೂಪ್ ಮಾಡಿ ಕುಡಿದಳು, `ಹೆಣ್ಣು ಒಲಿದರೇ ನಾರಿ, ಮುನಿದರೇ ಮಾರಿ..!’

ಮುಸ್ಲಿಮರ `ಅಜಾನ್’ ವೇಳೆ ಅರ್ಧಕ್ಕೆ ಭಾ‍ಷಣ ನಿಲ್ಲಿಸಿದ ಮೋದಿ…! #Video

Share post:

Subscribe

spot_imgspot_img

Popular

More like this
Related

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ. ಶಿವಕುಮಾರ್

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ....

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ: ಸಾಧಿಸಿ ತೋರಿಸಿ: ಸಿ.ಎಂ ಸಿದ್ದರಾಮಯ್ಯ ಕರೆ

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ:...

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ ಹಬ್ಬ...

ಕರ್ನಾಟಕದಲ್ಲಿ ವರುಣಾರ್ಭಟ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ಕರ್ನಾಟಕದಲ್ಲಿ ವರುಣಾರ್ಭಟ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಬೆಂಗಳೂರು: ರಾಜ್ಯದಾದ್ಯಂತ ಮಳೆಯ...