ಬಿಜೆಪಿಯ ಅತೃಪ್ತ ಶಾಸಕರ ಸಂಪರ್ಕದಲ್ಲಿ ಇದ್ದಾರಂತೆ ಕುಮಾರಸ್ವಾಮಿ ಹೌದಾ !?

Date:

ಬಿಜೆಪಿಯ ನೂತನ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯಿಂದ ಬೇಸರವಾಗಿರುವ ಬಿಜೆಪಿಯ ಅತೃಪ್ತ ಶಾಸಕರುಗಳ ಗುಂಪೊಂದು ರಚನೆಯಾಗಿದೆ ಎಂದು ಬಿಜೆಪಿ ವಲಯದಲ್ಲಿ ಸುದ್ದಿ ಕೇಳಿ ಬರುತ್ತಿದೆ . ನಿನ್ನೆ ಹದಿನೇಳು ಜನ ಶಾಸಕರು ಸಚಿವ ಸ್ಥಾನವನ್ನು ಸ್ವೀಕರಿಸಿದರು ಆದರೆ ರಮೇಶ್ ಜಾರಕಿಹೊಳೆ ಹಾಗೂ ರೇಣುಕಾಚಾರ್ಯ ಇನ್ನು ಕೆಲವರು  ಅತೃಪ್ತಿಯಲ್ಲಿದ್ದಾರೆ ಎಂಬ ಸುದ್ದಿ ಕೂಡ ಹರಿದಾಡುತ್ತಿದೆ .

ಇದೀಗ ಕುಮಾರಸ್ವಾಮಿಯವರು ಅತೃಪ್ತ ಶಾಸಕರುಗಳ ಸಂಪರ್ಕದಲ್ಲಿದ್ದಾರೆ ಎಂಬ ಸುದ್ದಿ ಯಡಿಯೂರಪ್ಪನವರ ನೆಮ್ಮದಿ ಕೆಡಿಸಿದೆ ಎಂದು ಹೇಳಲಾಗುತ್ತಿದೆ . ಇದರಿಂದ ನೂತನ ಸರ್ಕಾರಕ್ಕೆ ಏನಾದರೂ ತೊಂದರೆ ಇದೆಯಾ ಎಂಬ ಭಯ ಕೂಡ ಬಿಜೆಪಿ ವಲಯದಲ್ಲಿದೆ ಎನ್ನಲಾಗಿದೆ . ಹಾಗೆಯೇ ನಿನ್ನೆ ಕೂಡ ಸಿಟಿ ರವಿ ಯೋಗ ಮತ್ತು ಯೋಗ್ಯತೆ ಇದ್ದವರಿಗೆ ಸಚಿವ ಸ್ಥಾನ ಸಿಕ್ಕಿದೆ ಎಂಬ ಹೇಳಿಕೆ ತುಂಬಾ ವಿವಾದಕ್ಕೀಡಾಗಿದೆ . ಇದರಿಂದ ಬಿಜೆಪಿ ವಲಯದಲ್ಲಿ ಅತೃಪ್ತರ ಗುಂಪೊಂದು ರಚನೆಯಾಗಿದೆ . ಹಾಗೆಯೇ ಉಮೇಶ್ ಕತ್ತಿ ಅವರು ಕೂಡ ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದಾರೆ ಎಂಬ ಸುದ್ದಿ ಕೂಡ ಕೇಳಿಬರುತ್ತಿದೆ .

Share post:

Subscribe

spot_imgspot_img

Popular

More like this
Related

ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ ಆಡಬೇಡಿ: ಛಲವಾದಿಗೆ ಡಿ.ಕೆ. ಶಿವಕುಮಾರ್ ತಿರಗೇಟು

ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ ಆಡಬೇಡಿ: ಛಲವಾದಿಗೆ ಡಿ.ಕೆ. ಶಿವಕುಮಾರ್...

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು: ಧರ್ಮೇಂದ್ರ ಪ್ರಧಾನ್’ಗೆ HDK ಪತ್ರ

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು: ಧರ್ಮೇಂದ್ರ ಪ್ರಧಾನ್'ಗೆ HDK ಪತ್ರ ನವದೆಹಲಿ:...

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು!

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು! ಬೆಂಗಳೂರು: ಬಾಲಿವುಡ್...

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ ಬೆಂಗಳೂರು:...