“ನಾನು ಯಾರ ಬಳಿಗೂ ಸಚಿವ ಸ್ಥಾನ ಕೇಳಲು ಹೋಗಿಲ್ಲ ” ರೇಣುಕಾಚಾರ್ಯ ಹೀಗೆ ಹೇಳಿದ್ದಕ್ಕೆ ಗೊತ್ತಾ ?

Date:

ನಿನ್ನೆ ರಾಜಭವನದಲ್ಲಿ ರಾಜ್ಯಪಾಲರ ಸಮ್ಮುಖದಲ್ಲಿ ಕನ್ನಡದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಹದಿನೇಳು ಜನ ಶಾಸಕರು ಸಚಿವರ ಸ್ಥಾನವನ್ನು ಸ್ವೀಕರಿಸಿದರು .ಆದರೆ ಸಚಿವ ಸ್ಥಾನ ಆಕಾಂಕ್ಷಿಗಳು ಬಿಜೆಪಿ ವಲಯದಲ್ಲಿ ತುಂಬಾ ಜನ ಇದ್ದರು ಅವರಲ್ಲಿ ಭಿನ್ನಮತ ಮೂಡಿ ಬಂದಿದೆ ಹಾಗಾಗಿ ಆ ಅತೃಪ್ತ ಶಾಸಕರ ಮುಂದಿನ ನಡೆ ಏನು ಎಂಬ ಪ್ರಶ್ನೆ ರಾಜಕೀಯ ವಲಯದಲ್ಲಿ ಮೂಡಿಬಂದಿದೆ .

 

ಇದರಿಂದ ಯಡಿಯೂರಪ್ಪ ಅವರ ನೂತನ ಸರ್ಕಾರಕ್ಕೆ ಏನಾದರೂ ತೊಂದರೆ ಇದೆಯಾ ಆದರೆ ಇನ್ನು ಸ್ಕೃತ ಶಾಸಕರಿಂದ ಯಡಿಯೂರಪ್ಪನವರ ನೆಮ್ಮದಿ ಹಾಳಾಗಿದೆಯೇ ಎಂಬ ಎಲ್ಲಾ ಪ್ರಶ್ನೆಗಳಿಗೆ ಸ್ವತಃ ಯಡಿಯೂರಪ್ಪ ಅವರೇ ಉತ್ತರ ಕೊಡಬೇಕಾಗಿದೆ ? ಹೀಗೆ ಸಚಿವ ಸ್ಥಾನ ವಂಚಿತರಾದ ಹೊನ್ನಳ್ಳಿಯ ರೇಣುಕಾಚಾರ್ಯ ಅವರು ಕೂಡ ಸುದ್ದಿಗಾರರೊಂದಿಗೆ ಮಾತನಾಡಿದರು . ನಾನು ಯಾರ ಬಳಿಗೂ ಸಚಿವ ಸ್ಥಾನ ಕೇಳಲು ಹೋಗಿಲ್ಲ , ನನ್ನ ಗುರಿ ಏನಿದ್ದರೂ ಕ್ಷೇತ್ರದ ಅಭಿವೃದ್ಧಿಯಷ್ಟೇ ಎಂದು ಹೇಳಿದರು .

Share post:

Subscribe

spot_imgspot_img

Popular

More like this
Related

ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ ಆಡಬೇಡಿ: ಛಲವಾದಿಗೆ ಡಿ.ಕೆ. ಶಿವಕುಮಾರ್ ತಿರಗೇಟು

ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ ಆಡಬೇಡಿ: ಛಲವಾದಿಗೆ ಡಿ.ಕೆ. ಶಿವಕುಮಾರ್...

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು: ಧರ್ಮೇಂದ್ರ ಪ್ರಧಾನ್’ಗೆ HDK ಪತ್ರ

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು: ಧರ್ಮೇಂದ್ರ ಪ್ರಧಾನ್'ಗೆ HDK ಪತ್ರ ನವದೆಹಲಿ:...

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು!

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು! ಬೆಂಗಳೂರು: ಬಾಲಿವುಡ್...

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ ಬೆಂಗಳೂರು:...