ಮುನಿರತ್ನ ಬಿಜೆಪಿ ಸೇರ್ಪಡೆ ವಿರೋಧಿಸಿದ್ದಕ್ಕೆ ! ಏನ್ ಆಯ್ತು ಗೊತ್ತಾ ?

Date:

ಜ್ಞಾನ ಭಾರತಿ ವಾರ್ಡ್ ಅಧ್ಯಕ್ಷ ಎನ್.ಆರ್. ಕುಮಾರ್ ಅವರನ್ನು ಉಚ್ಛಾಟನೆ ಮಾಡಲಾಗಿದೆ. ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಕುಮಾರ್ ಅವರನ್ನು ಉಚ್ಛಾಟನೆ ಮಾಡಲಾಗಿದೆ ಎನ್ನಲಾಗಿದೆ.

ಬೆಂಗಳೂರು ನಗರ ಅಧ್ಯಕ್ಷ ಮುನಿರಾಜು ಸೂಚನೆ ಮೇರೆಗೆ ರಾಜರಾಜೇಶ್ವರಿ ನಗರ ಬಿಜೆಪಿ ಅಧ್ಯಕ್ಷ ಲಕ್ಷ್ಮಿಕಾಂತ ರೆಡ್ಡಿ 6 ವರ್ಷಗಳ ಕಾಲ ಕುಮಾರ್ ಅವರನ್ನು ಪಕ್ಷದಿಂದ ಉಚ್ಛಾಟಿಸಿದ್ದಾರೆ. ಕ್ಷೇತ್ರದಲ್ಲಿ ಪಕ್ಷದ ಕಾರ್ಯಕರ್ತರಿಗೆ ಮುನಿರತ್ನ ಕಿರುಕುಳ ನೀಡಿದ್ದ ಹಿನ್ನಲೆಯಲ್ಲಿ ಅವರ ಸೇರ್ಪಡೆಗೆ ವಿರೋಧ ವ್ಯಕ್ತಪಡಿಸಿ ಕುಮಾರ್ ಪತ್ರ ಬರೆದಿದ್ದರು. ಆದರೆ, ಪಕ್ಷದ ವರಿಷ್ಠರು ಮುನಿರತ್ನ ಸೇರ್ಪಡೆಗೆ ತೀರ್ಮಾನಿಸಿದ್ದಾರೆ , ಹೀಗಾಗಿ ಕುಮಾರ್ ಅವರನ್ನು ಉಚ್ಛಾಟನೆ ಮಾಡಲಾಗಿದೆ ಎನ್ನಲಾಗಿದೆ .

Share post:

Subscribe

spot_imgspot_img

Popular

More like this
Related

ಮತ್ತೆ ಇಳಿಕೆಯ ಹಾದಿಗೆ ಬಂದ ಚಿನ್ನ, ಬೆಳ್ಳಿ ಬೆಲೆ! ಹೀಗಿದೆ ದರ

ಮತ್ತೆ ಇಳಿಕೆಯ ಹಾದಿಗೆ ಬಂದ ಚಿನ್ನ, ಬೆಳ್ಳಿ ಬೆಲೆ! ಹೀಗಿದೆ ದರ ಬೆಂಗಳೂರು:...

ಕರ್ನಾಟಕದಲ್ಲಿ ಬಿಸಿಲು ಆರಂಭ: ಬೀದರ್, ಕಲಬುರಗಿಗೆ ಯೆಲ್ಲೋ ಅಲರ್ಟ್

ಕರ್ನಾಟಕದಲ್ಲಿ ಬಿಸಿಲು ಆರಂಭ: ಬೀದರ್, ಕಲಬುರಗಿಗೆ ಯೆಲ್ಲೋ ಅಲರ್ಟ್ ಬೆಂಗಳೂರು: ಮುಂಗಾರು ಹಾಗೂ...

ಮಂಡ್ಯದಲ್ಲಿ ಮನಕಲಕುವ ಘಟನೆ: ಸಾವಿನಲ್ಲೂ ಒಂದಾದ ದಂಪತಿ

ಮಂಡ್ಯದಲ್ಲಿ ಮನಕಲಕುವ ಘಟನೆ: ಸಾವಿನಲ್ಲೂ ಒಂದಾದ ದಂಪತಿ ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ...

ಐಷಾರಾಮಿ ಜೀವನಕ್ಕಾಗಿ ಕಳ್ಳತನ ಮಾಡ್ತಿದ್ದ ಇಬ್ಬರು ಅರೆಸ್ಟ್!

ಐಷಾರಾಮಿ ಜೀವನಕ್ಕಾಗಿ ಕಳ್ಳತನ ಮಾಡ್ತಿದ್ದ ಇಬ್ಬರು ಅರೆಸ್ಟ್!ಬೆಂಗಳೂರು: ಐಷಾರಾಮಿ ಜೀವನಕ್ಕಾಗಿ ಕಳ್ಳತನ...