ಮಾಜಿ ಹಣಕಾಸು ಸಚಿವ ಚಿದಂಬರಂ ಬಂಧನ !? ಇದರಲ್ಲಿ ಇದೆಯಾ ರಾಜಕೀಯ ದ್ವೇಷ ?

Date:

ಮಾಜಿ ಹಣಕಾಸು ಸಚಿವರಾಗಿರುವ ಚಿದಂಬರಂ . ಯುಪಿಎ ಸರ್ಕಾರದಲ್ಲಿ ಗೃಹ ಸಚಿವರಾಗಿ ಸಿಬಿಐ ಹಾಗೂ ದೆಹಲಿ ಪೊಲೀಸ್ ಇಲಾಖೆಯನ್ನು ತಮ್ಮ ಹತೋಟಿಯಲ್ಲಿ ಇಟ್ಟುಕೊಂಡಿದ್ದ ಚಿದಂಬರಂ ರನ್ನೆ   ಇಂದು ಅದೇ ತನಿಖಾ ಸಂಸ್ಥೆಯೇ ಬಂಧಿಸಿದೆ . ಇದರಲ್ಲಿ ರಾಜಕೀಯ ದ್ವೇಷ ವಿರಬಹುದು ಎಂಬ ಮಾತು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದೆ . ಇದರಲ್ಲಿ ಅಮಿತ್ ಶಾ ಕೈವಾಡ ಏನಾದರೂ ಇದೆಯಾ ಎಂಬ ಪ್ರಶ್ನೆ ಕೆಲವರಲ್ಲಿ ಕಾಡ್ತಿದೆ .

ಆದರೆ ಬಂಧನದ ವಾರಂಟ್ ಕೂಡ ಸಿಬಿಐ ಅಧಿಕಾರಿಗಳು ನೀಡಿಲ್ಲ. ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದ ಕೂಡಲೇ ಬಂಧಿಸುವುದು ಯಾವ ಕ್ರಮ. ಕೇಂದ್ರ ಸರ್ಕಾರದಲ್ಲಿರುವ ಕೆಲವರ ಆದೇಶದ ಮೇರೆಗೆ ಈ ರೀತಿ ಕೃತ್ಯ ಎಸಲಾಗುತ್ತಿದೆ ಎಂದು ಚಿದಂಬರಂ ಆರೋಪಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...