ಮಾಜಿ ಕೇಂದ್ರ ಸಚಿವರಾಗಿದ್ದ ಅರುಣ್ ಜೇಟ್ಲಿ ಇನ್ನಿಲ್ಲ !

Date:

ಮಾಜಿ ಕೇಂದ್ರ ಸಚಿವ ಹಾಗೂ ಬಿಜೆಪಿ ಹಿರಿಯ ನಾಯಕ ಅರುಣ್ ಜೇಟ್ಲಿ ಅವರ ಆರೋಗ್ಯ  ನಿನ್ನೆ  ಗಂಭೀರ ಆಗಿತ್ತು ಎಂದು ನಿನ್ನೆ ಆಸ್ಪತ್ರೆ ಮೂಲಗಳು ತಿಳಿಸಿತ್ತು .

 

ಆದರೆ ಇದೀಗ ಅರುಣ್ ಜೇಟ್ಲಿ ಅವರು ವಿಧಿವಶರಾಗಿದ್ದಾರೆ ಎಂಬ ಸುದ್ದಿಯನ್ನು ವೈದ್ಯರು ತಿಳಿಸಿದ್ದಾರೆ .  ಇತ್ತೀಚೆಗೆ ತೀವ್ರ ಅನಾರೋಗ್ಯ ಸಮಸ್ಯೆಯಿಂದಾಗಿ ದೆಹಲಿ ಏಮ್ಸ್ ಆಸ್ಪತ್ರೆಗೆ ಅರುಣ್ ಜೇಟ್ಲಿ ಅವರು  ಕೊನೆ ಉಸಿರೆಳೆದಿದ್ದಾರೆ .ಆರೋಗ್ಯ ಸ್ಥಿತಿಯನ್ನು ಸುಸಜ್ಜಿತ ವೈದ್ಯರ ತಂಡವೊಂದು ಗಮನಿಸುತ್ತಿತ್ತು. ಆದರೆ ತಜ್ಞ ವೈದ್ಯರ ಸರ್ವ ಪ್ರಯತ್ನಗಳ ಹೊರತಾಗಿಯೂ ಅರುಣ್ ಜೇಟ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೇ ಇಂದು ಕೊನೆಯುಸಿರೆಳೆದಿದ್ದಾರೆ.

Share post:

Subscribe

spot_imgspot_img

Popular

More like this
Related

ಸಿದ್ದರಾಮಯ್ಯ ಸರ್ಕಾರ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ: ಬಿ.ವೈ. ವಿಜಯೇಂದ್ರ

ಸಿದ್ದರಾಮಯ್ಯ ಸರ್ಕಾರ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ: ಬಿ.ವೈ. ವಿಜಯೇಂದ್ರ ಬೆಂಗಳೂರು: ಮುಖ್ಯಮಂತ್ರಿ...

ಕೋಗಿಲು ಅಕ್ರಮ ಒತ್ತುವರಿ ಪ್ರಕರಣ: ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಹಸ್ತಕ್ಷೇಪ ಬೇಡ – ಡಿ.ಕೆ. ಶಿವಕುಮಾರ್

ಕೋಗಿಲು ಅಕ್ರಮ ಒತ್ತುವರಿ ಪ್ರಕರಣ: ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಹಸ್ತಕ್ಷೇಪ...

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ ಗಂಭೀರ

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ...

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...