ಸಚಿವ ಸ್ಥಾನಕ್ಕೆ ಭಿಕ್ಷೆ ಬೇಡಲ್ಲ ನಾನು ಹೊನ್ನಳ್ಳಿ ಹುಲಿ !

Date:

ಸಿರಿಗೆರೆ ಗ್ರಾಮಕ್ಕೆ ಭೇಟಿ ನೀಡಿದ ರೇಣುಕಾಚಾರ್ಯ ಅವರು ಅತೃಪ್ತ ಶಾಸಕರ ಗುಂಪಿದ್ದರೆ ಎಂಬ ಎಂಬ ಹೇಳಿಕೆಗೆ ತಿರುಗೇಟು ನೀಡಿದ್ದಾರೆ ನಾನು ಎಲ್ಲೂ ಸಚಿವ ಸ್ಥಾನವನ್ನು ಭಿಕ್ಷೆ ಬೇಡಲು ಹೋಗಲ್ಲ ನಾನು ಹೊನ್ನಳ್ಳಿಯ ಹುಲಿ . ನನಗೆ ಸಚಿವ ಸ್ಥಾನ ಬೇಕು ಎಂದರೆ ಬಿಜೆಪಿ ವರಿಷ್ಠರು ಹಾಗೂ ಯಡಿಯೂರಪ್ಪ ಬಳಿ ಪಟ್ಟು ಹಿಡಿದು ಕೂರುತ್ತೇನೆ ಆದರೆ ನಾನು ಹಾಗೆ ಮಾಡುವುದಿಲ್ಲ . ಬಿಜೆಪಿಗೆ ನಾನು ದ್ರೋಹ ಮಾಡುವುದಿಲ್ಲ , ಸದ್ಯ ನನಗೆ ಮಂತ್ರಿ ಸ್ಥಾನದ ಅವಶ್ಯಕತೆ ಇಲ್ಲ ಯಡಿಯೂರಪ್ಪ ಸಂಕಷ್ಟದಲ್ಲಿದ್ದಾಗ ಯಾರೂ ಸಹಾಯ ಮಾಡಲಿಲ್ಲ ಆದರೆ ಈಗ ಕೆಲ ಸಚಿವರು ನಮಗೆ ನೀತಿ ಪಾಠ ಹೇಳಿದ್ದಾರೆ .

ಹೈಕಮಾಂಡ್ ಬಳಿ ಯಡಿಯೂರಪ್ಪ ಅಸಹಾಯಕರ ಇದ್ದಂತೆ ಎಂಬ ಆಂಜನೇಯ ಅವರ ಹೇಳಿಕೆಗೆ  ಅವರು  ಸಿದ್ದರಾಮಯ್ಯ ಅವರಿಗೆ ಸಚಿವ ಆಂಜನೇಯ ಬಲವಿದ್ದಂತೆ ಎಂದು ಹೇಳಿ ತಿರುಗೇಟು ನೀಡಿದ್ದಾರೆ .

Share post:

Subscribe

spot_imgspot_img

Popular

More like this
Related

ಚಳಿಗಾಲದಲ್ಲಿ ತಪ್ಪದೆ ಈ 3 ಪರೀಕ್ಷೆಗಳನ್ನು ಮಾಡಿಸಿಕೊಳ್ಳಿ! ಯಾವುವು ಗೊತ್ತಾ..?

ಚಳಿಗಾಲದಲ್ಲಿ ತಪ್ಪದೆ ಈ 3 ಪರೀಕ್ಷೆಗಳನ್ನು ಮಾಡಿಸಿಕೊಳ್ಳಿ! ಯಾವುವು ಗೊತ್ತಾ..? ಚಳಿಗಾಲದಲ್ಲಿ ಹೃದಯ...

ಸಿದ್ದರಾಮಯ್ಯ ಸರ್ಕಾರ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ: ಬಿ.ವೈ. ವಿಜಯೇಂದ್ರ

ಸಿದ್ದರಾಮಯ್ಯ ಸರ್ಕಾರ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ: ಬಿ.ವೈ. ವಿಜಯೇಂದ್ರ ಬೆಂಗಳೂರು: ಮುಖ್ಯಮಂತ್ರಿ...

ಕೋಗಿಲು ಅಕ್ರಮ ಒತ್ತುವರಿ ಪ್ರಕರಣ: ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಹಸ್ತಕ್ಷೇಪ ಬೇಡ – ಡಿ.ಕೆ. ಶಿವಕುಮಾರ್

ಕೋಗಿಲು ಅಕ್ರಮ ಒತ್ತುವರಿ ಪ್ರಕರಣ: ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಹಸ್ತಕ್ಷೇಪ...

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ ಗಂಭೀರ

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ...