ಸಚಿವ ಸ್ಥಾನಕ್ಕೆ ಭಿಕ್ಷೆ ಬೇಡಲ್ಲ ನಾನು ಹೊನ್ನಳ್ಳಿ ಹುಲಿ !

Date:

ಸಿರಿಗೆರೆ ಗ್ರಾಮಕ್ಕೆ ಭೇಟಿ ನೀಡಿದ ರೇಣುಕಾಚಾರ್ಯ ಅವರು ಅತೃಪ್ತ ಶಾಸಕರ ಗುಂಪಿದ್ದರೆ ಎಂಬ ಎಂಬ ಹೇಳಿಕೆಗೆ ತಿರುಗೇಟು ನೀಡಿದ್ದಾರೆ ನಾನು ಎಲ್ಲೂ ಸಚಿವ ಸ್ಥಾನವನ್ನು ಭಿಕ್ಷೆ ಬೇಡಲು ಹೋಗಲ್ಲ ನಾನು ಹೊನ್ನಳ್ಳಿಯ ಹುಲಿ . ನನಗೆ ಸಚಿವ ಸ್ಥಾನ ಬೇಕು ಎಂದರೆ ಬಿಜೆಪಿ ವರಿಷ್ಠರು ಹಾಗೂ ಯಡಿಯೂರಪ್ಪ ಬಳಿ ಪಟ್ಟು ಹಿಡಿದು ಕೂರುತ್ತೇನೆ ಆದರೆ ನಾನು ಹಾಗೆ ಮಾಡುವುದಿಲ್ಲ . ಬಿಜೆಪಿಗೆ ನಾನು ದ್ರೋಹ ಮಾಡುವುದಿಲ್ಲ , ಸದ್ಯ ನನಗೆ ಮಂತ್ರಿ ಸ್ಥಾನದ ಅವಶ್ಯಕತೆ ಇಲ್ಲ ಯಡಿಯೂರಪ್ಪ ಸಂಕಷ್ಟದಲ್ಲಿದ್ದಾಗ ಯಾರೂ ಸಹಾಯ ಮಾಡಲಿಲ್ಲ ಆದರೆ ಈಗ ಕೆಲ ಸಚಿವರು ನಮಗೆ ನೀತಿ ಪಾಠ ಹೇಳಿದ್ದಾರೆ .

ಹೈಕಮಾಂಡ್ ಬಳಿ ಯಡಿಯೂರಪ್ಪ ಅಸಹಾಯಕರ ಇದ್ದಂತೆ ಎಂಬ ಆಂಜನೇಯ ಅವರ ಹೇಳಿಕೆಗೆ  ಅವರು  ಸಿದ್ದರಾಮಯ್ಯ ಅವರಿಗೆ ಸಚಿವ ಆಂಜನೇಯ ಬಲವಿದ್ದಂತೆ ಎಂದು ಹೇಳಿ ತಿರುಗೇಟು ನೀಡಿದ್ದಾರೆ .

Share post:

Subscribe

spot_imgspot_img

Popular

More like this
Related

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗಲಿದೆ: ಹವಾಮಾನ ಇಲಾಖೆ

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗಲಿದೆ: ಹವಾಮಾನ ಇಲಾಖೆ ಬೆಂಗಳೂರು:...

ತಪ್ಪಿಯೂ ಈ ತರಕಾರಿಗಳನ್ನು ಹಸಿಯಾಗಿ ತಿನ್ನಬೇಡಿ!

ತಪ್ಪಿಯೂ ಈ ತರಕಾರಿಗಳನ್ನು ಹಸಿಯಾಗಿ ತಿನ್ನಬೇಡಿ! ದಿನನಿತ್ಯದ ಆಹಾರದಲ್ಲಿ ತರಕಾರಿಗಳ ಬಳಕೆ ಅನಿವಾರ್ಯ....

ಬ್ರಹ್ಮಚಾರಿಣಿಯ ಪೂಜಾ ವಿಧಾನ !

ನವರಾತ್ರಿಯ ಎರಡನೇ ದಿನದಲ್ಲಿ ಬ್ರಹ್ಮಚಾರಿಣಿ ದೇವಿಯನ್ನು ಆರಾಧಿಸಲಾಗುತ್ತದೆ.ಇವರು ತಪಸ್ಸು, ಧೈರ್ಯ, ಶ್ರದ್ಧೆ...

ಲೇಖಕಿ ಬಾನು ಮುಷ್ತಾಕ್ ಭಾಷಣ ಕೇಳಿ ಸಂತೋಷ ಆಗಿದೆ: ಛಲವಾದಿ ನಾರಾಯಣಸ್ವಾಮಿ

ಲೇಖಕಿ ಬಾನು ಮುಷ್ತಾಕ್ ಭಾಷಣ ಕೇಳಿ ಸಂತೋಷ ಆಗಿದೆ: ಛಲವಾದಿ ನಾರಾಯಣಸ್ವಾಮಿ ಬೆಂಗಳೂರು:-...