ಇಂದಿರಾ ಕ್ಯಾಂಟೀನ್ ಆಡಳಿತದ ಮೇಲೆ ಯಡಿಯೂರಪ್ಪಗೆ ಅಸಮಾಧಾನ ! ಕ್ಯಾಂಟೀನ್ಗೆ ಬೀಗ ಹಾಕ್ತಾರೆ ಯಡಿಯೂರಪ್ಪ ?

Date:

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿರುವ ಸಂದರ್ಭದಲ್ಲಿ ರಾಜ್ಯದ ಜನರ ಜನರಿಗೋಸ್ಕರ ಇಂದಿರಾ ಕ್ಯಾಂಟೀನ್ ಎಂಬ ಸೇವೆಯನ್ನು ಕರ್ನಾಟಕ ರಾಜ್ಯಾದ್ಯಂತ ಆರಂಭಿಸಿದರು ಕಡಿಮೆ ದರದಲ್ಲಿ ಜನರಿಗೆ ಊಟ ಒದಗಿಸುವ ಕ್ಯಾಂಟೀನ್ ಬೆಂಗಳೂರಿನಾದ್ಯಂತ ಎಲ್ಲ ಏರಿಯಾಗಳಲ್ಲೂ ವಾಯಿ ಕ್ಯಾಂಟೀನ್ ತೆರೆಯಲಾಯಿತು .

ಇದೀಗ ಯಡಿಯೂರಪ್ಪ ಸರ್ಕಾರ ಇಂದಿರಾ ಕ್ಯಾಂಟೀನ್ಗೆ ಬರುತ್ತಿದ್ದ ಸಬ್ಸಿಡಿಯನ್ನು ಎಲ್ಲ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂಬುದರ ಬಗ್ಗೆ ತನಿಖೆ ಮಾಡಲು ಯಡಿಯೂರಪ್ಪ ಅವರು ಹೇಳಿದ್ದಾರೆ .ಇಂದಿರಾ ಕಡೆ ನಡೆಸಲು ಬೇರೆ ಸಂಸ್ಥೆಗೆ ಇದನ್ನು ಒದಗಿಸಲಾಗಿತ್ತು ಆ ಸಂಸ್ಥೆಗಳನ್ನು ಕೂಡ ಪರಿಶೀಲನೆ ಮಾಡುವುದಕ್ಕೆ ಯಡಿಯೂರಪ್ಪರವರು ಆದೇಶ ನೀಡಿದ್ದಾರೆ . ಮೈತ್ರಿ ಸರ್ಕಾರ ನಡೆಯುತ್ತಿದ್ದಾಗಲೇ ಯಡಿಯೂರಪ್ಪ ಅವರಿಗೆ ಇಂದಿರಾ ಕ್ಯಾಂಟೀನ್ ಗಳ  ಆಡಳಿತದ ಮೇಲೆ ಅಸಮಾಧಾನ ಇತ್ತು ಇದೀಗ ಅವರು ಮುಖ್ಯಮಂತ್ರಿಯಾದ ಮೇಲೆ ಈ ಆದೇಶವನ್ನು ಹೊರಡಿಸಿದ್ದಾರೆ .

Share post:

Subscribe

spot_imgspot_img

Popular

More like this
Related

ಸಿದ್ದರಾಮಯ್ಯ ಸರ್ಕಾರ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ: ಬಿ.ವೈ. ವಿಜಯೇಂದ್ರ

ಸಿದ್ದರಾಮಯ್ಯ ಸರ್ಕಾರ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ: ಬಿ.ವೈ. ವಿಜಯೇಂದ್ರ ಬೆಂಗಳೂರು: ಮುಖ್ಯಮಂತ್ರಿ...

ಕೋಗಿಲು ಅಕ್ರಮ ಒತ್ತುವರಿ ಪ್ರಕರಣ: ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಹಸ್ತಕ್ಷೇಪ ಬೇಡ – ಡಿ.ಕೆ. ಶಿವಕುಮಾರ್

ಕೋಗಿಲು ಅಕ್ರಮ ಒತ್ತುವರಿ ಪ್ರಕರಣ: ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಹಸ್ತಕ್ಷೇಪ...

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ ಗಂಭೀರ

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ...

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...