ವಿಶ್ರಾಂತಿಗೆಂದು ಮಲೇಷ್ಯಾಗೆ ಹೋದ ಎಚ್ ಡಿ ಕುಮಾರಸ್ವಾಮಿ ?

Date:

ಹೌದು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರ ತೆಗೆದುಕೊಳ್ಳುತ್ತಿದ್ದಂತೆ . ಮೈತ್ರಿ ಸರ್ಕಾರದಲ್ಲಿ ಬಹುದೊಡ್ಡ ರೀತಿಯಲ್ಲಿ ಭಿನ್ನಮತ ಸ್ಫೋಟವಾಗಿದ್ದು ಒಬ್ಬರ ಮೇಲೊಬ್ಬರು ಸರ್ಕಾರ ಬಿಡಲಿಕ್ಕೆ ನೀವೇ ಕಾರಣ ಎಂಬ ಮಾತುಗಳನ್ನು ಕೂಡ ಹೇಳಿಕೊಂಡರು . ಸಿದ್ದರಾಮಯ್ಯ ಕುಮಾರಸ್ವಾಮಿ ಅವರ ಮಧ್ಯದಲ್ಲೂ ಸ್ವಲ್ಪ ಬಿರುಕು ಮೂಡಿತ್ತು ,

ಇದೆಲ್ಲದರ ಮಧ್ಯದಲ್ಲಿ ರಾಜ್ಯಾದ್ಯಂತ ಮಳೆಯಿಂದಾಗಿ ಜನ ಸಂಕಷ್ಟಕ್ಕೀಡಾಗಿದ್ದರು ಆ ಪ್ರದೇಶಗಳಿಗೆಲ್ಲಾ ಎಚ್ ಡಿ ಕುಮಾರಸ್ವಾಮಿ ಅವರು ಸಹ ಭೇಟಿ ನೀಡಿ ಸಾಂತ್ವನ ಹೇಳಿ ಬಂದಿದ್ದರೂ ಇದೀಗ ಅದೆಲ್ಲದರ ಮಧ್ಯೆ ಕುಮಾರಸ್ವಾಮಿ ಅವರು ನಾಲ್ಕು ದಿನ ಮಲೇಷ್ಯಾಗೆ ವಿಶ್ರಾಂತಿ ಪಡೆಯಲಿಕ್ಕಾಗಿ ಹೋಗಿದ್ದಾರೆ . ಈಗ ಜೆಡಿಎಸ್ ಸರ್ಕಾರ ಹಾಗೂ ಕಾಂಗ್ರೆಸ್ ಸರ್ಕಾರದ ಮಧ್ಯೆ ಮೈತ್ರಿ ಬಿರುಕು ಮೂಡಿದೆ ಎಂಬ ಮಾತು ಕೂಡ ರಾಜಕೀಯ ವಲಯದಲ್ಲಿ ಹರಿದಾಡ್ತಿದೆ . ಮೈತ್ರಿ ಸರ್ಕಾರದ ಮುಂದಿನ ನಡೆ ಏನು ಎಂಬ ಪ್ರಶ್ನೆ ಕೂಡ ಕೇಳಿಬರುತ್ತಿದೆ .

Share post:

Subscribe

spot_imgspot_img

Popular

More like this
Related

ಕೋಗಿಲು ಅಕ್ರಮ ಒತ್ತುವರಿ ಪ್ರಕರಣ: ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಹಸ್ತಕ್ಷೇಪ ಬೇಡ – ಡಿ.ಕೆ. ಶಿವಕುಮಾರ್

ಕೋಗಿಲು ಅಕ್ರಮ ಒತ್ತುವರಿ ಪ್ರಕರಣ: ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಹಸ್ತಕ್ಷೇಪ...

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ ಗಂಭೀರ

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ...

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ ಬೆಂಗಳೂರು: ರಾಜ್ಯದ...