ಬಿಜೆಪಿ ಮೂರು ಡಿಸಿಎಂ ಹುದ್ದೆ ಮಾಡಿದ್ದು ಯಾಕೆ ? ಇದರಿಂದ ಯಡಿಯೂರಪ್ಪ ಮೂಲೆಗುಂಪು ಆಗ್ತಾರಾ ?

Date:

ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಮಾಡಲು ಬಿಜೆಪಿ ಹೈಕಮಾಂಡ್‌ಗೆ ಇಷ್ಟವಿರಲಿಲ್ಲ. ಯಡಿಯೂರಪ್ಪ ಅವರೇ   ಗೋಗರೆದು ಸಿಎಂ ಆಗಿದ್ದಾರೆ. ಅವರನ್ನು ಮೂಲೆಗುಂಪು ಮಾಡಲು ಮೂರು ಡಿಸಿಎಂ ಹುದ್ದೆ ಸೃಷ್ಟಿ ಮಾಡಿದ್ದಾರೆ. ಹೀಗಾಗಿ, ಈ ಸರ್ಕಾರ ಎಷ್ಟು ದಿನ ಇರುತ್ತದೆಯೋ ಹೇಳಕ್ಕಾಗಲ್ಲ. ಸರ್ಕಾರ ಬೀಳುತ್ತದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ .

ಹಾಗೆ ಬಿಜೆಪಿಯಲ್ಲಿ ಅತೃಪ್ತರ ಗುಂಪೊಂದು ಸೃಷ್ಟಿಯಾಗಿದ್ದು ಸಚಿವ ಸ್ಥಾನ ಪಡೆದ ಕೆಲವರು ನಮಗೆ ಸರಿಯಾದ ಖಾತೆ ಸಿಗಲಿಲ್ಲ ಎಂಬ ಅಸಮಾಧಾನದಲ್ಲಿದ್ದಾರೆ ಎಂದು ಹೇಳಲಾಗುತ್ತಿದೆ .

Share post:

Subscribe

spot_imgspot_img

Popular

More like this
Related

ಕೋಗಿಲು ಅಕ್ರಮ ಒತ್ತುವರಿ ಪ್ರಕರಣ: ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಹಸ್ತಕ್ಷೇಪ ಬೇಡ – ಡಿ.ಕೆ. ಶಿವಕುಮಾರ್

ಕೋಗಿಲು ಅಕ್ರಮ ಒತ್ತುವರಿ ಪ್ರಕರಣ: ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಹಸ್ತಕ್ಷೇಪ...

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ ಗಂಭೀರ

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ...

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ ಬೆಂಗಳೂರು: ರಾಜ್ಯದ...