ಲಕ್ಷ್ಮಣ ಸವದಿಯನ್ನು ಉಪಮುಖ್ಯಮಂತ್ರಿಯಾಗಿ ಮಾಡಿರುವುದು ಬಿಜೆಪಿಯ ಕೆಲವು ನಾಯಕರಿಗೆ ಆಘಾತವಾಗಿದ್ಯಾ ?

Date:

ಮಹಾರಾಷ್ಟ್ರ ರಾಜ್ಯದ ಕೊಲ್ಹಾಪುರ, ಪುಣೆ ಈ ಭಾಗಗಳಲ್ಲಿ ಲಕ್ಷ್ಮಣ ಸವದಿ ಹವಾ ಜೋರಿದೆ. ಈ ಭಾಗದಲ್ಲಿ ಬಿಜೆಪಿ ಗೆ ದೊಡ್ಡ ಶಕ್ತಿ ಇಲ್ಲ. ಲಕ್ಷ್ಮಣ ಸವದಿ ಇದ್ದರೆ ಕೆಲ ಭಾಗಗಳಲ್ಲಿ ಬಿಜೆಪಿಗೆ ಅನುಕೂಲವಾಗಲಿದೆ. ಇದನ್ನು ಬಿಜೆಪಿ ಹೈಕಮಾಂಡ್‍ಗೆ ಮಹಾರಾಷ್ಟ್ರ ಬಿಜೆಪಿ ಸಂಘಟನೆ ಮನವರಿಕೆ ಮಾಡಿಕೊಟ್ಟಿದೆ. ಈ ಹಿನ್ನೆಲೆಯಲ್ಲಿ ಹೈಕಮಾಂಡ್ ಸವದಿ ಹೆಸರು ಸೂಚಿಸಿದ್ದು ಕರ್ನಾಟಕದ ಬಿಜೆಪಿ ನಾಯಕರೇ ಶಾಕ್ ಆಗುವಂತೆ ಮಾಡಿತ್ತು.

ಲಕ್ಷ್ಮಣ ಸವದಿಯನ್ನು ಸಂಪುಟದಲ್ಲಿ ಉಳಿಸಿಕೊಳ್ಳಲೇ ಬೇಕು ಎಂದು ಹೈಕಮಾಂಡ್ ತಾಕೀತು ಮಾಡಿದೆ. ಅನರ್ಹ ಶಾಸಕ ಮಹೇಶ್ ಕುಮಟಳ್ಳಿಗೆ ಇದನ್ನು ಹೇಳಿ ಅಸಮಾಧಾನ ಸರಿಪಡಿಸಿ ಎಂದು ಕರ್ನಾಟಕದ ಬಿಜೆಪಿ ನಾಯಕರಿಗೆ ಹೈಕಮಾಂಡ್ ಸೂಚಿಸಿದೆ ಎಂದು ಹೇಳಲಾಗುತ್ತಿದೆ.

ಲಕ್ಷ್ಮಣ ಸವದಿ ಅವರನ್ನು ಏಕಾಏಕಿ ಸಚಿವರನ್ನಾಗಿ ಮಾಡಿದ್ದಲ್ಲದೇ ಉಪಮುಖ್ಯಮಂತ್ರಿ ಹುದ್ದೆಯನ್ನೂ ನೀಡಲಾಗಿದೆ. ಇದು ನಮಗೆ ಆಘಾತ ತಂದಿದೆ. ಶಾಸಕರಾಗಿ ಆಯ್ಕೆಯಾಗದಿರುವವರನ್ನು ಮಂತ್ರಿಯನ್ನಾಗಿ ಮಾಡಿದ್ದರ ಹಿಂದೆ ಬೇರೆ ಏನೋ ಕಾರಣ ಇರಬಹುದು ಎಂದು ಬಿಜೆಪಿ ನಾಯಕರು ಅಭಿಪ್ರಾಯ ಪಟ್ಟಿದ್ದಾರೆ ಎನ್ನಲಾಗುತ್ತಿದೆ .

Share post:

Subscribe

spot_imgspot_img

Popular

More like this
Related

ಕರ್ನಾಟಕ ರಾಜ್ಯೋತ್ಸವ 2025 ನೇ ಸಾಲಿನ ಪ್ರಶಸ್ತಿ ಪ್ರಕಟ; ಪ್ರಕಾಶ್‌ ರಾಜ್‌ ಸೇರಿ 70 ಮಂದಿಗೆ ಗೌರವ

ಕರ್ನಾಟಕ ರಾಜ್ಯೋತ್ಸವ 2025 ನೇ ಸಾಲಿನ ಪ್ರಶಸ್ತಿ ಪ್ರಕಟ; ಪ್ರಕಾಶ್‌ ರಾಜ್‌...

ಚಿತ್ತಾಪುರದಲ್ಲಿ RSS ಪಥಸಂಚಲನ: ಕಲಬುರಗಿ ಹೈಕೋರ್ಟ್ ಮಹತ್ವದ ಸೂಚನೆ

ಚಿತ್ತಾಪುರದಲ್ಲಿ RSS ಪಥಸಂಚಲನ: ಕಲಬುರಗಿ ಹೈಕೋರ್ಟ್ ಮಹತ್ವದ ಸೂಚನೆ ಕಲಬುರಗಿ: ಚಿತ್ತಾಪುರದಲ್ಲಿ ನವೆಂಬರ್...

ಟನಲ್ ರಸ್ತೆ ಬೇಡ ಹೇಳುವುದಕ್ಕೆ ಈ ತೇಜಸ್ವಿ ಸೂರ್ಯ ಯಾರು?: ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ

ಟನಲ್ ರಸ್ತೆ ಬೇಡ ಹೇಳುವುದಕ್ಕೆ ಈ ತೇಜಸ್ವಿ ಸೂರ್ಯ ಯಾರು?: ಡಿಸಿಎಂ...

ಮತ್ತೆ ಇಳಿಕೆಯ ಹಾದಿಗೆ ಬಂದ ಚಿನ್ನ, ಬೆಳ್ಳಿ ಬೆಲೆ! ಹೀಗಿದೆ ದರ

ಮತ್ತೆ ಇಳಿಕೆಯ ಹಾದಿಗೆ ಬಂದ ಚಿನ್ನ, ಬೆಳ್ಳಿ ಬೆಲೆ! ಹೀಗಿದೆ ದರ ಬೆಂಗಳೂರು:...