ಡಿ ಬಾಸ್ ಹಾಕಿದ ಈ ಪೋಸ್ಟ್ ನ ಅರ್ಥವೇನು ? ಯಾಕೆ ಹಾಕಿದ್ರು ಗೊತ್ತಾ ?

Date:

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಫೇಸ್ ಬುಕ್, ಟ್ವಿಟ್ಟರ್, ಇನ್ಸ್ಟಾಗ್ರಾಂನಲ್ಲಿ ನಲ್ಲಿ ಹಾಕಿರುವ ಪೋಸ್ಟ್ ಭಾರಿ ಸದ್ದು ಮಾಡುತ್ತಿದೆ.
ಇದರಲ್ಲಿರುವ ಮಾತುಗಳನ್ನು ನೋಡಿದ್ರೆ, ಇದು ಯಾರಿಗೊ ನೇರವಾಗಿ ಟಾಂಗ್ ಕೊಟ್ಟಂತಿದೆ.

ಈ ಪೋಸ್ಟ್ ಅರ್ಥ ನಾನು ಐಸ್ ಕ್ಯಾಂಡಿಯಷ್ಟು ಸಿಹಿ, ನೀರಿನಷ್ಟೇ ತಂಪು, ಪ್ರಾಮಾಣಿಕತೆಯಲ್ಲಿ ಯೋಧರಷ್ಟೇ ನಿಷ್ಠೆ, ಎದುರಿಗೆ ಇದ್ದವರು ಹೇಗಿರುತ್ತಾರೋ ಹಾಗೆ ಇರುವೆ ಆದರೆ ಕೆಟ್ಟತನ ತೋರಿಸಿದ್ರೆ ನರಕ ತೋರಿಸುತ್ತೇನೆ ಎಂದು ದರ್ಶನ್ ಯಾರಿಗೆ ಹೇಳಿದ್ದಾರೆ ಎಂಬ ಪ್ರಶ್ನೆ ದರ್ಶನ್ ಅಭಿಮಾನಿಗಳಲ್ಲಿ ಕಾಡ್ತಾ ಇದೆ .

ದರ್ಶನ್ ಅವರು ಸಾಮಾನ್ಯವಾಗಿ ಸೋಷಿಯಲ್ ಮೀಡಿಯಾಗಳಲ್ಲಿ ಇಂತಹ ಟ್ವೀಟ್ ಗಳನ್ನ ಮಾಡುವುದಿಲ್ಲ
ದಿಢೀರನೆ ಅಂತ ಇಂತಹದೊಂದು ಪೋಸ್ಟ್ ಮಾಡಿರುವುದು ನಿಜಕ್ಕೂ ಡಿ ಬಾಸ್ ಅಭಿಮಾನಿಗಳಲ್ಲಿ ಅಚ್ಚರಿ ತಂದಿದೆ.
ಕಳೆದ ಮೂರು ದಿನಗಳ ಹಿಂದೆ ರವಿ ಬೆಳಗೆರೆ ಅವರು ದರ್ಶನ್ ಹಾಗೂ ದುನಿಯಾ ವಿಜಿ ಅವರ ಬಗ್ಗೆ ಮಾತನಾಡಿದ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ
ಇದರ ಹಿನ್ನೆಲೆಯಲ್ಲಿ ನಟ ದರ್ಶನ್ ಅವರು ನೇರವಾಗಿ
ರವಿ ಬೆಳಗೆರೆ ಅವರಿಗೆ ಟಾಂಗ್ ಕೊಟ್ಟಿದ್ದಾರೆ ಎಂಬ ಪ್ರಶ್ನೆ ಹರಿದಾಡ್ತಿದೆ .

 

 

Share post:

Subscribe

spot_imgspot_img

Popular

More like this
Related

ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ ಆಡಬೇಡಿ: ಛಲವಾದಿಗೆ ಡಿ.ಕೆ. ಶಿವಕುಮಾರ್ ತಿರಗೇಟು

ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ ಆಡಬೇಡಿ: ಛಲವಾದಿಗೆ ಡಿ.ಕೆ. ಶಿವಕುಮಾರ್...

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು: ಧರ್ಮೇಂದ್ರ ಪ್ರಧಾನ್’ಗೆ HDK ಪತ್ರ

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು: ಧರ್ಮೇಂದ್ರ ಪ್ರಧಾನ್'ಗೆ HDK ಪತ್ರ ನವದೆಹಲಿ:...

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು!

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು! ಬೆಂಗಳೂರು: ಬಾಲಿವುಡ್...

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ ಬೆಂಗಳೂರು:...