ದಯವಿಟ್ಟು ನನ್ನನ್ನು ಕ್ಷಮಿಸಿಬಿಡಿ ಅಣ್ಣ ಎಂದು ಡಿಕೆಶಿಯವರನ್ನು ಕೇಳಿಕೊಂಡ ಶ್ರೀರಾಮುಲು..! ಕಾರಣವೇನು ಗೊತ್ತಾ?

Date:

ED ಅಧಿಕಾರಿಗಳು ಕಾಂಗ್ರೆಸ್ ನ ಟ್ರಬಲ್ ಶೂಟರ್ ಡಿಕೆ ಶಿವಕುಮಾರ್ ಅವರನ್ನು ಎಡಬಿಡದೇ ಕಳೆದೆರಡು ದಿನಗಳಿಂದ ದೆಹಲಿಯಲ್ಲಿ ವಿಚಾರಣೆ ನಡೆಸುತ್ತಿದ್ದಾರೆ. ಇನ್ನು ನಿನ್ನೆಯೂ ಸಹ ಗೌರಿ ಗಣೇಶ ಹಬ್ಬ ಇದ್ದರೂ ಡಿಕೆಶಿಯವರನ್ನು ಇಡಿ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ತಮ್ಮ ತಂದೆಗೆ ಎಡೆ ಇಡಲೂ ಸಹ ಅನುವು ಮಾಡಿಕೊಡದೇ ವಿಚಾರಣೆ ನಡೆಸಿದ್ದಾರೆ ಎಂದು ಡಿಕೆಶಿ ಕಣ್ಣೀರು ಹಾಕಿದ್ದರು.

ಇನ್ನು ಈ ವಿಚಾರದ ಬಗ್ಗೆ ಇದೀಗ ಬಿಜೆಪಿಯ ಶ್ರೀರಾಮುಲು ಅವರು ಪ್ರತಿಕ್ರಿಯೆ ನೀಡಿದ್ದಾರೆ. ನಾನು ರಾಜಕೀಯ ವಿಷಯವಾಗಿ ಈ ಹಿಂದೆ ಸಾಕಷ್ಟು ಬಾರಿ ಡಿಕೆಶಿಯವರ ಬಗ್ಗೆ ಮಾತನಾಡಿದ್ದೇನೆ & ಅವರೂ ನನ್ನ ಬಗ್ಗೆ ಮಾತನಾಡಿದ್ದರು. ಆದರೆ ನಿನ್ನೆ ಅವರ ಕಣ್ಣೀರನ್ನು ಕಂಡು ನನಗೆ ತುಂಬಾ ಬೇಸರ ಆಯಿತು , ಇಷ್ಟು ದಿನ ನಾನು ಅವರ ಬಗ್ಗೆ ಆಡಿದ ಮಾತುಗಳ ಬಗ್ಗೆ ಡಿಕೆಶಿಯವರಲ್ಲಿ ನಾನು ಕ್ಷಮೆಯಾಚಿಸುತ್ತಿದ್ದೇನೆ ಎಂದು ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ಕೋಗಿಲು ಅಕ್ರಮ ಒತ್ತುವರಿ ಪ್ರಕರಣ: ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಹಸ್ತಕ್ಷೇಪ ಬೇಡ – ಡಿ.ಕೆ. ಶಿವಕುಮಾರ್

ಕೋಗಿಲು ಅಕ್ರಮ ಒತ್ತುವರಿ ಪ್ರಕರಣ: ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಹಸ್ತಕ್ಷೇಪ...

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ ಗಂಭೀರ

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ...

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ ಬೆಂಗಳೂರು: ರಾಜ್ಯದ...