ದಯವಿಟ್ಟು ನನ್ನನ್ನು ಕ್ಷಮಿಸಿಬಿಡಿ ಅಣ್ಣ ಎಂದು ಡಿಕೆಶಿಯವರನ್ನು ಕೇಳಿಕೊಂಡ ಶ್ರೀರಾಮುಲು..! ಕಾರಣವೇನು ಗೊತ್ತಾ?

Date:

ED ಅಧಿಕಾರಿಗಳು ಕಾಂಗ್ರೆಸ್ ನ ಟ್ರಬಲ್ ಶೂಟರ್ ಡಿಕೆ ಶಿವಕುಮಾರ್ ಅವರನ್ನು ಎಡಬಿಡದೇ ಕಳೆದೆರಡು ದಿನಗಳಿಂದ ದೆಹಲಿಯಲ್ಲಿ ವಿಚಾರಣೆ ನಡೆಸುತ್ತಿದ್ದಾರೆ. ಇನ್ನು ನಿನ್ನೆಯೂ ಸಹ ಗೌರಿ ಗಣೇಶ ಹಬ್ಬ ಇದ್ದರೂ ಡಿಕೆಶಿಯವರನ್ನು ಇಡಿ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ತಮ್ಮ ತಂದೆಗೆ ಎಡೆ ಇಡಲೂ ಸಹ ಅನುವು ಮಾಡಿಕೊಡದೇ ವಿಚಾರಣೆ ನಡೆಸಿದ್ದಾರೆ ಎಂದು ಡಿಕೆಶಿ ಕಣ್ಣೀರು ಹಾಕಿದ್ದರು.

ಇನ್ನು ಈ ವಿಚಾರದ ಬಗ್ಗೆ ಇದೀಗ ಬಿಜೆಪಿಯ ಶ್ರೀರಾಮುಲು ಅವರು ಪ್ರತಿಕ್ರಿಯೆ ನೀಡಿದ್ದಾರೆ. ನಾನು ರಾಜಕೀಯ ವಿಷಯವಾಗಿ ಈ ಹಿಂದೆ ಸಾಕಷ್ಟು ಬಾರಿ ಡಿಕೆಶಿಯವರ ಬಗ್ಗೆ ಮಾತನಾಡಿದ್ದೇನೆ & ಅವರೂ ನನ್ನ ಬಗ್ಗೆ ಮಾತನಾಡಿದ್ದರು. ಆದರೆ ನಿನ್ನೆ ಅವರ ಕಣ್ಣೀರನ್ನು ಕಂಡು ನನಗೆ ತುಂಬಾ ಬೇಸರ ಆಯಿತು , ಇಷ್ಟು ದಿನ ನಾನು ಅವರ ಬಗ್ಗೆ ಆಡಿದ ಮಾತುಗಳ ಬಗ್ಗೆ ಡಿಕೆಶಿಯವರಲ್ಲಿ ನಾನು ಕ್ಷಮೆಯಾಚಿಸುತ್ತಿದ್ದೇನೆ ಎಂದು ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...