ಶಿಕ್ಷಕರ ದಿನದಂದು ರಾಮ್ ಗೋಪಾಲ್ ವರ್ಮ ಈ ರೀತಿ ವಿವಾದಾತ್ಮಕ ಪೋಸ್ಟ್ ಹಾಕಿದ್ದೆಕೆ ಗೊತ್ತಾ ?

Date:

ರಾಮ್ ಗೋಪಾಲ್ ವರ್ಮಾ ಅವರ ಎಲ್ಲಾ ಶಿಕ್ಷಕರು ಅವರನ್ನು ಉತ್ತಮ ವಿದ್ಯಾರ್ಥಿ ಮತ್ತು ಉತ್ತಮ ಮನುಷ್ಯನನ್ನಾಗಿ ಮಾಡುವಲ್ಲಿ ವಿಫಲರಾಗಿದ್ದಾರಂತೆ. ಆದ್ದರಿಂದ, ಶಿಕ್ಷಕರ ದಿನದ ಬಗ್ಗೆ ಏನು ಹೇಳಬೇಕೆಂದು ನನಗೆ ತಿಳಿದಿಲ್ಲ ಎಂದು ಅವರು ಬರೆದುಕೊಂಡಿದ್ದಾರೆ.

ಅವರಂತಹ ಕೆಟ್ಟ ವಿದ್ಯಾರ್ಥಿಯನ್ನು ಉತ್ತಮ ವಿದ್ಯಾರ್ಥಿಯಾಗಿ ಪರಿವರ್ತಿಸುವುದು ಉತ್ತಮ ಶಿಕ್ಷಕರ ಕೆಲಸ ಎಂಬ ತರ್ಕವನ್ನು ವರ್ಮಾ ಮಂಡಿಸಿದ್ದಾರೆ.ಇದೀಗ ರಾಮ್ ಗೋಪಾಲ್ ವರ್ಮಾ ಅವರ ಈ ಟ್ವೀಟ್ ಗೆ ಸಾಕಷ್ಟು ಟೀಕೆಗಳು ಕೇಳಿಬರುತ್ತಿದ್ದು, ಮತ್ತೆ ವಿವಾದವನ್ನು ಮೈ ಮೇಲೆ ಎಳೆದುಕೊಂಡಿದ್ದಾರೆ

 

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...