ಈ ಸರ್ಕಾರಕ್ಕೆ ಮಾನ ಮರ್ಯಾದೆ ಇದ್ಯಾ ಎಂದು ಕುಮಾರಸ್ವಾಮಿಯವರು ಹೇಳಿದ್ದೇಕೆ ಗೊತ್ತಾ ?

Date:

ರಾಜ್ಯಾದ್ಯಂತ ಡಿಕೆ ಶಿವಕುಮಾರ್ ಅಭಿಮಾನಿಗಳು ಹಾಗೂ ಬೆಂಬಲಿಗರು ಪ್ರತಿಭಟನೆ ನಡೆಸುತ್ತಿದ್ದಾರೆ ಹಾಗೂ ಇಡಿ ಅಧಿಕಾರಿಗಳು ಕೂಡ ಅಡಿಕೆ ಶಿಖರ ಶಿವಕುಮಾರ್ ಅವರನ್ನು ವಿಚಾರಣೆಗೆ ತೆಗೆದುಕೊಂಡಿದ್ದಾರೆ . ಇನ್ನು ಸ್ವಲ್ಪ ದಿನ ಇಡಿ ಅಧಿಕಾರಿಗಳ ವಿಚಾರಣೆಗೆ ಡಿಕೆಶಿಯವರು ಒಳಗಾಗಿರುತ್ತಾರೆ . ಅದೇ ಬೆನ್ನಲ್ಲೇ ಮಾಧ್ಯಮದವರು ಕುಮಾರಸ್ವಾಮಿ ಅವರಿಗೆ ಈ ವಿಚಾರದ ಬಗ್ಗೆ ಕೇಳಿದಾಗ ಅವರು ಡಿಕೆಶಿ ಅವರ ಪರವಾಗಿ ಮಾತನಾಡಿದರು .

ಡಿಕೆ ಶಿವಕುಮಾರ್ ಅವರ ಮೇಲೆ ಇಡಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿರಬಹುದು ಆದರೆ ಡಿಕೆ ಶಿವಕುಮಾರ್ ಅವರು ಯಾವುದೇ ವಿಚಾರಣೆಗೂ ಕೂಡ ಹಾಜರಾಗಿ ಹಾಜರಾಗದೆ ಇರಲಿಲ್ಲ ಎಲ್ಲ ಕರೆದಲ್ಲೆಲ್ಲ ವಿಚಾರಣೆಗೆ ಹೋಗಿದ್ದಾರೆ . ಇದರ ಹಿಂದೆ ಕೇಂದ್ರ ಸರ್ಕಾರದ ಕೈವಾಡವಿದೆ ಅವರಿಗೆ ಅವರ ಮಾತು ಕೇಳದಿರುವ ವರನ್ನು ತುಳಿಯುವುದು ಅಭ್ಯಾಸ ಕೇಂದ್ರ ಸರ್ಕಾರದ ಮಾತನ್ನು ಯಾರೂ ಕೇಳಿಕೊಂಡು ಇರುತ್ತಾರೋ ಅವರಿಗೆ ಬೆಂಬಲಿಸುವುದು ಹಿಂದೆಯಿಂದಲೂ ನಡೆದುಕೊಂಡು ಬಂದಿದೆ ಎಂದು ಸ್ವತಃ ಒಬ್ಬರು ನಿವೃತ್ತ ಅಧಿಕಾರಿಗಳು ತಮ್ಮ ಪುಸ್ತಕದಲ್ಲಿ ಬರೆದಿದ್ದರು . ಈಗ ಇವರು ದೇಶವನ್ನು ಮುಂದೆ ನಡೆಸ್ತಾರೆ ಎಂದು ಬಿಜೆಪಿ ಸರ್ಕಾರಕ್ಕೆ ಲೇವಡಿ ಮಾಡಿದರು .

Share post:

Subscribe

spot_imgspot_img

Popular

More like this
Related

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ ಬೆಂಗಳೂರು: ರಾಜ್ಯದ...

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ...