ಚಿರತೆ ಸಾಯಿಸಲು ಅಮಾನವೀಯ ದಾರಿ ಹಿಡಿದ ಜನ. ಸುದ್ದಿ ಓದಿ.

Date:

ಚಿರತೆ ಹಾವಳಿಯಿಂದ ತಪ್ಪಿಸಿಕೊಳ್ಳಲು ಅರಣ್ಯ ಪ್ರದೇಶದ ಸಮೀಪ ಇರುವ ಗ್ರಾಮದ ಕೆಲ ಜನ ಚಿರತೆಯನ್ನು ಕೊಂದಿದ್ದಾರೆ. ಹೌದು ಚಿರತೆಗಳನ್ನು ಕೊಲ್ಲಲು ಇವರು ಉಪಯೋಗಿಸಿರುವ ಮಾರ್ಗ ಅತ್ಯಂತ ಅಮಾನವೀಯ ಮತ್ತು ಕಾನೂನು ಬಾಹಿರವಾಗಿದೆ. ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹಲ್ಲರೆ ಗ್ರಾಮದ ಇಬ್ಬರು ಈ ಕೆಲಸವನ್ನು ಮಾಡಿದ್ದು ಚಿರತೆಗಳನ್ನು ಕೊಲ್ಲಲು ವಿಷ ಹಾಕಿದ್ದಾರೆ.

ಹೌದು ನಿರಂತರ ಚಿರತೆ ಹಾವಳಿಯಿಂದ ಬೇಸತ್ತಿದ್ದ ಇವರು ಸತ್ತು ಬಿದ್ದಿದ್ದ ನಾಯಿಯ ಮಾಂಸಕ್ಕೆ ವಿಷವನ್ನು ಹಾಕಿ ಇಟ್ಟಿದ್ದಾರೆ. ಇದನ್ನು ಸೇವಿಸಿದ 10 ವರ್ಷದ ಹೆಣ್ಣು ಚಿರತೆ ಮತ್ತು 8 ತಿಂಗಳ ಎರಡು ಚಿರತೆಗಳು ಸಾವನ್ನಪ್ಪಿವೆ. ಇನ್ನು ಚಿರತೆಗಳಿಗೆ ವಿಷ ಹಾಕಿದ ಇಬ್ಬರ ಮೇಲೆ ಈಗಾಗಲೇ ಪ್ರಕರಣವನ್ನು ದಾಖಲಿಸಿಕೊಂಡಿದ್ದು ಅವರಿಬ್ಬರೂ ಗ್ರಾಮದಿಂದ ಕಣ್ಮರೆ ಆಗಿದ್ದಾರೆ.

Share post:

Subscribe

spot_imgspot_img

Popular

More like this
Related

ಕರ್ನಾಟಕ ರಾಜ್ಯೋತ್ಸವ 2025 ನೇ ಸಾಲಿನ ಪ್ರಶಸ್ತಿ ಪ್ರಕಟ; ಪ್ರಕಾಶ್‌ ರಾಜ್‌ ಸೇರಿ 70 ಮಂದಿಗೆ ಗೌರವ

ಕರ್ನಾಟಕ ರಾಜ್ಯೋತ್ಸವ 2025 ನೇ ಸಾಲಿನ ಪ್ರಶಸ್ತಿ ಪ್ರಕಟ; ಪ್ರಕಾಶ್‌ ರಾಜ್‌...

ಚಿತ್ತಾಪುರದಲ್ಲಿ RSS ಪಥಸಂಚಲನ: ಕಲಬುರಗಿ ಹೈಕೋರ್ಟ್ ಮಹತ್ವದ ಸೂಚನೆ

ಚಿತ್ತಾಪುರದಲ್ಲಿ RSS ಪಥಸಂಚಲನ: ಕಲಬುರಗಿ ಹೈಕೋರ್ಟ್ ಮಹತ್ವದ ಸೂಚನೆ ಕಲಬುರಗಿ: ಚಿತ್ತಾಪುರದಲ್ಲಿ ನವೆಂಬರ್...

ಟನಲ್ ರಸ್ತೆ ಬೇಡ ಹೇಳುವುದಕ್ಕೆ ಈ ತೇಜಸ್ವಿ ಸೂರ್ಯ ಯಾರು?: ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ

ಟನಲ್ ರಸ್ತೆ ಬೇಡ ಹೇಳುವುದಕ್ಕೆ ಈ ತೇಜಸ್ವಿ ಸೂರ್ಯ ಯಾರು?: ಡಿಸಿಎಂ...

ಮತ್ತೆ ಇಳಿಕೆಯ ಹಾದಿಗೆ ಬಂದ ಚಿನ್ನ, ಬೆಳ್ಳಿ ಬೆಲೆ! ಹೀಗಿದೆ ದರ

ಮತ್ತೆ ಇಳಿಕೆಯ ಹಾದಿಗೆ ಬಂದ ಚಿನ್ನ, ಬೆಳ್ಳಿ ಬೆಲೆ! ಹೀಗಿದೆ ದರ ಬೆಂಗಳೂರು:...