ಚಿರತೆ ಸಾಯಿಸಲು ಅಮಾನವೀಯ ದಾರಿ ಹಿಡಿದ ಜನ. ಸುದ್ದಿ ಓದಿ.

Date:

ಚಿರತೆ ಹಾವಳಿಯಿಂದ ತಪ್ಪಿಸಿಕೊಳ್ಳಲು ಅರಣ್ಯ ಪ್ರದೇಶದ ಸಮೀಪ ಇರುವ ಗ್ರಾಮದ ಕೆಲ ಜನ ಚಿರತೆಯನ್ನು ಕೊಂದಿದ್ದಾರೆ. ಹೌದು ಚಿರತೆಗಳನ್ನು ಕೊಲ್ಲಲು ಇವರು ಉಪಯೋಗಿಸಿರುವ ಮಾರ್ಗ ಅತ್ಯಂತ ಅಮಾನವೀಯ ಮತ್ತು ಕಾನೂನು ಬಾಹಿರವಾಗಿದೆ. ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹಲ್ಲರೆ ಗ್ರಾಮದ ಇಬ್ಬರು ಈ ಕೆಲಸವನ್ನು ಮಾಡಿದ್ದು ಚಿರತೆಗಳನ್ನು ಕೊಲ್ಲಲು ವಿಷ ಹಾಕಿದ್ದಾರೆ.

ಹೌದು ನಿರಂತರ ಚಿರತೆ ಹಾವಳಿಯಿಂದ ಬೇಸತ್ತಿದ್ದ ಇವರು ಸತ್ತು ಬಿದ್ದಿದ್ದ ನಾಯಿಯ ಮಾಂಸಕ್ಕೆ ವಿಷವನ್ನು ಹಾಕಿ ಇಟ್ಟಿದ್ದಾರೆ. ಇದನ್ನು ಸೇವಿಸಿದ 10 ವರ್ಷದ ಹೆಣ್ಣು ಚಿರತೆ ಮತ್ತು 8 ತಿಂಗಳ ಎರಡು ಚಿರತೆಗಳು ಸಾವನ್ನಪ್ಪಿವೆ. ಇನ್ನು ಚಿರತೆಗಳಿಗೆ ವಿಷ ಹಾಕಿದ ಇಬ್ಬರ ಮೇಲೆ ಈಗಾಗಲೇ ಪ್ರಕರಣವನ್ನು ದಾಖಲಿಸಿಕೊಂಡಿದ್ದು ಅವರಿಬ್ಬರೂ ಗ್ರಾಮದಿಂದ ಕಣ್ಮರೆ ಆಗಿದ್ದಾರೆ.

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...