ದೆಹಲಿ ಪ್ರವಾಸ ರದ್ದುಗೊಳಿಸಿ ನೆರೆ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ ಯಡಿಯೂರಪ್ಪ !?

Date:

ಮಳೆ ಹಾಗೂ ನೆರೆಯಿಂದ ಹಾನಿಗೊಳಗಾದ ಪ್ರದೇಶಗಳ ಪರಿಶೀಲನೆ ನಡೆಸಿ ಸಂತ್ರಸ್ತರನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರು  ಭೇಟಿ ಮಾಡಲಿದ್ದಾರೆ ಹಾಗೂ   ಪರಿಹಾರ ಕಾರ್ಯಗಳ ಪ್ರಗತಿ ಕುರಿತಾಗಿ ಮಾಹಿತಿ ಪಡೆದುಕೊಳ್ಳಲಿದ್ದಾರೆ. ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿ ಸಭೆ ನಡೆಸಿ ಸಲಹೆ ಸೂಚನೆ ನೀಡಲಿದ್ದಾರೆ.

ಮತ್ತೆ ಮಳೆ ನೆರೆಹಾವಳಿಯಿಂದ ಬೆಳಗಾವಿ ಜಿಲ್ಲೆಯಲ್ಲಿ ಭಾರಿ ಹಾನಿ ಸಂಭವಿಸಿದೆ. ಇದರಿಂದಾಗಿ ಜನ ಸಂಕಷ್ಟಕ್ಕೆ ಸಿಲುಕಿದ್ದು, ಸಿಎಂ ಯಡಿಯೂರಪ್ಪ ಅವರು ಇದೇ ಕಾರಣಕ್ಕೆ ದೆಹಲಿ ಪ್ರವಾಸ ರದ್ದುಗೊಳಿಸಿ ಬೆಳಗಾವಿ ಜಿಲ್ಲೆಗೆ ತೆರಳಲಿದ್ದಾರೆ ಹಾಗೂ  ನೆರೆ ಸಂತ್ರಸ್ತರ ಪರಿಹಾರ ಕಾರ್ಯಗಳ ಪರಿಶೀಲನೆ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ .

Share post:

Subscribe

spot_imgspot_img

Popular

More like this
Related

ರಾಯಚೂರು: ಜಗದ್ಗುರು ಶಿವಾನಂದ ಮಠದ ಪೀಠಾಧಿಪತಿ ಆತ್ಮಹತ್ಯೆ!

ರಾಯಚೂರು: ಜಗದ್ಗುರು ಶಿವಾನಂದ ಮಠದ ಪೀಠಾಧಿಪತಿ ಆತ್ಮಹತ್ಯೆ! ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ...

ಹಣಕಾಸು ವಿಚಾರಕ್ಕೆ ಯುವಕನ ಬರ್ಬರ ಹತ್ಯೆ! ಸಾಕ್ಷ್ಯವೇ ಸಿಗದಂತೆ ಶವ ಸುಟ್ಟು ಹಾಕಿದ ದುಷ್ಕರ್ಮಿಗಳು

ಹಣಕಾಸು ವಿಚಾರಕ್ಕೆ ಯುವಕನ ಬರ್ಬರ ಹತ್ಯೆ! ಸಾಕ್ಷ್ಯವೇ ಸಿಗದಂತೆ ಶವ ಸುಟ್ಟು...

ಇರಾನ್ ದಾಳಿ ಶಂಕೆ: ಅಮೆರಿಕದ F-35 ಯುದ್ಧವಿಮಾನ ತುರ್ತು ಲ್ಯಾಂಡಿಂಗ್

ಇರಾನ್ ದಾಳಿ ಶಂಕೆ: ಅಮೆರಿಕದ F-35 ಯುದ್ಧವಿಮಾನ ತುರ್ತು ಲ್ಯಾಂಡಿಂಗ್ ಟೆಹ್ರಾನ್: ಇರಾನ್...

ಯುಗಾದಿ ಹೊಸತೊಡಕು ಜೋರು: ಮಾಂಸದಂಗಡಿ ಮುಂದೆ ಕ್ಯೂ ನಿಂತ ಜನರು!

ಯುಗಾದಿ ಹೊಸತೊಡಕು ಜೋರು: ಮಾಂಸದಂಗಡಿ ಮುಂದೆ ಕ್ಯೂ ನಿಂತ ಜನರು! ಬೆಂಗಳೂರು: ಯುಗಾದಿ...