ಬಿಜೆಪಿಯವರಿಗೆ ಸದ್ಯಕ್ಕೆ ಬೇರೆ ಶಾಸಕರ ಅವಶ್ಯಕತೆ ಇಲ್ಲ !?

Date:

ಬಿಜೆಪಿಯವರಿಗೂ ಸದ್ಯಕ್ಕೆ ಬೇರೆ ಶಾಸಕರ ಅಗತ್ಯವಿಲ್ಲ. ಅವರಲ್ಲೇ ಸಚಿವ ಸ್ಥಾನಕ್ಕೆ ಪೈಪೋಟಿ ಇದೆ ಎಂದರು. ಮುಖ್ಯಮಂತ್ರಿಯಾಗಿದ್ದಾಗ ಜಗದೀಶ್ ಶೆಟ್ಟರ್ ಅವರು, ಮಂತ್ರಿಯಾಗಿರುವುದು ಸರಿಯಲ್ಲ. ಅವರು ಪಕ್ಷದ ಅಧ್ಯಕ್ಷರಾಗಬೇಕಿತ್ತು ಎಂದು ಹೇಳಿದರು.

ರಾಜ್ಯದಲ್ಲಿ ಪ್ರವಾಹದಿಂದ ನಷ್ಟವಾದ ಜನರ ಆಸ್ತಿ ಪಾಸ್ತಿ ಹಾನಿಗೆ ಸರಿಯಾದ ಪರಿಹಾರ ಕೂಡ ರಾಜ್ಯ ಸರ್ಕಾರ ನೀಡಿಲ್ಲ ಆದರೆ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಪತನವಾಗಲು ಸಹಕಾರ ನೀಡಿದ್ದಕ್ಕೆ ಮಹಾರಾಷ್ಟ್ರದ ಸಿಎಂಗೆ ಅಭಿನಂದನೆ ಸಲ್ಲಿಸಲು ಮುಖ್ಯಮಂತ್ರಿ ಹೋಗಿದ್ದರು ಎಂದು ಆರೋಪಿಸಿದರು.

Share post:

Subscribe

spot_imgspot_img

Popular

More like this
Related

ಮುಂದಿನ ಆಯವ್ಯಯದಲ್ಲಿ ಯಲ್ಲಾಪುರದಲ್ಲಿ ವಸತಿ ನಿಲಯ ನಿರ್ಮಾಣ: ಸಿದ್ದರಾಮಯ್ಯ ಭರವಸೆ

ಮುಂದಿನ ಆಯವ್ಯಯದಲ್ಲಿ ಯಲ್ಲಾಪುರದಲ್ಲಿ ವಸತಿ ನಿಲಯ ನಿರ್ಮಾಣ: ಸಿದ್ದರಾಮಯ್ಯ ಭರವಸೆ ಬೆಳಗಾವಿ: ಉತ್ತರಕನ್ನಡ...

ಕೇಂದ್ರ ಸರಕಾರದ ಜೊತೆ ಸೌಹಾರ್ದಯುತವಾಗಿ ನಡೆದುಕೊಳ್ಳಬೇಕು: ಬಿ.ವೈ.ವಿಜಯೇಂದ್ರ

ಕೇಂದ್ರ ಸರಕಾರದ ಜೊತೆ ಸೌಹಾರ್ದಯುತವಾಗಿ ನಡೆದುಕೊಳ್ಳಬೇಕು: ಬಿ.ವೈ.ವಿಜಯೇಂದ್ರ ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರಕಾರ...

ಕೆಎಸ್ ಸಿಎ ಮನವಿ ಬಗ್ಗೆ ನಾವು ಮುಕ್ತ ಮನಸ್ಸಿನಲ್ಲಿದ್ದೇವೆ: ಡಿಸಿಎಂ ಡಿ.ಕೆ. ಶಿವಕುಮಾರ್

ಕೆಎಸ್ ಸಿಎ ಮನವಿ ಬಗ್ಗೆ ನಾವು ಮುಕ್ತ ಮನಸ್ಸಿನಲ್ಲಿದ್ದೇವೆ: ಡಿಸಿಎಂ ಡಿ.ಕೆ....

ಮಹಿಳೆಯರಲ್ಲಿ ನಿದ್ರೆಯ ಕೊರತೆಗೆ ಕಾರಣಗಳೇನು? ಇದಕ್ಕೆ ಪರಿಹಾರವೇನು..?

ಮಹಿಳೆಯರಲ್ಲಿ ನಿದ್ರೆಯ ಕೊರತೆಗೆ ಕಾರಣಗಳೇನು? ಇದಕ್ಕೆ ಪರಿಹಾರವೇನು..? ಮನೆಯ ದೈನಂದಿನ ಕೆಲಸಭಾರವನ್ನು ನಿರ್ವಹಿಸುವ...