ಹೋರಾಟ ಸ್ವಾಮಿ ! ಬೀಗರ ಊಟ ಅಲ್ಲಾ !?

Date:

ಕೆಪಿಸಿಸಿ ಕಚೇರಿಯಲ್ಲಿಂದು ನಡೆದ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಚೆಲುವರಾಯಸ್ವಾಮಿ ಸಮುದಾಯದ ಹೋರಾಟಕ್ಕೆ ನೈತಿಕ ಬೆಂಬಲ ಕೊಡುವ ದೃಷ್ಟಿಯಿಂದ ನಾವೆಲ್ಲ ಭಾಗವಹಿಸಿದ್ದೆವು. ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ ಉಳಿಸಿಕೊಳ್ಳಲು ಶಿವಕುಮಾರ್ ಏನೇಲ್ಲಾ ಮಾಡಿದ್ದರು, ಎಷ್ಟು ಶ್ರಮ ಪಟ್ಟರು ಎಂಬುದು ಎಲ್ಲರಿಗೂ ಗೊತ್ತಿದೆ ಎಂದರು.

ಹಳೆ ಮೈಸೂರು ಭಾಗದ ಜನ ಅವರಿಗೆ ಶಕ್ತಿ ಕೊಟ್ಟಿದ್ದಾರೆ.ಅವರು ಏನು ಮಾಡಿದರೂ ನಡೆಯುತ್ತದೆ ಎಂಬ ಮನೋಭಾವ ಸಮುದಾಯದಲ್ಲಿದೆ. ಇನ್ನು ಮುಂದೆ ಸಮುದಾಯ ಯಾವ ನಿರ್ಧಾರ ತೆಗೆದುಕೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕಿದೆ ಎಂದು ಹೇಳಿದರು. ಹೋರಾಟದಲ್ಲಿ ಭಾಗವಹಿಸಲು ನನಗೆ ಆಹ್ವಾನ ಇರಲಿಲ್ಲ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಹಾಗಾದರೆ ನಮಗೆ ಆಹ್ವಾನವಿತ್ತೆ ಎಂದಿರುವ ಅವರು, ಅಷ್ಟಕ್ಕೂ ಆಹ್ವಾನಿಸಲು ಇದು ಬೀಗರೂಟವೇ ಎಂದು ಪ್ರಶ್ನಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಜಯನಗರ ಶಾಸಕ ಸಿ.ಕೆ.ರಾಮಮೂರ್ತಿ ಹೆಸರಿನಲ್ಲಿ ನಕಲಿ ಸೋಷಿಯಲ್ ಮೀಡಿಯಾ ಅಕೌಂಟ್‌ಗಳು: ಸೈಬರ್ ಕ್ರೈಂ ತನಿಖೆ

ಜಯನಗರ ಶಾಸಕ ಸಿ.ಕೆ.ರಾಮಮೂರ್ತಿ ಹೆಸರಿನಲ್ಲಿ ನಕಲಿ ಸೋಷಿಯಲ್ ಮೀಡಿಯಾ ಅಕೌಂಟ್‌ಗಳು: ಸೈಬರ್...

ಪ್ರತಿಷ್ಠಿತ ಮಠದ ಸ್ವಾಮೀಜಿಗೆ ಬ್ಲ್ಯಾಕ್ ಮೇಲ್: ಮಹಿಳೆ ಬಂಧನ, ಸಿಸಿಬಿ ಕಾರ್ಯಾಚರಣೆ

ಪ್ರತಿಷ್ಠಿತ ಮಠದ ಸ್ವಾಮೀಜಿಗೆ ಬ್ಲ್ಯಾಕ್ ಮೇಲ್: ಮಹಿಳೆ ಬಂಧನ, ಸಿಸಿಬಿ ಕಾರ್ಯಾಚರಣೆ ಬೆಂಗಳೂರು:ರಾಜ್ಯದ...

ಕೋಲಾರದಲ್ಲಿ ಕುಖ್ಯಾತ ಅಂತರರಾಜ್ಯ ಮನೆ ಕಳ್ಳಿಯರ ಬಂಧನ

ಕೋಲಾರದಲ್ಲಿ ಕುಖ್ಯಾತ ಅಂತರರಾಜ್ಯ ಮನೆ ಕಳ್ಳಿಯರ ಬಂಧನಕೋಲಾರ:ಕುಖ್ಯಾತ ಅಂತರರಾಜ್ಯ ಮನೆ ಕಳ್ಳಿಯರನ್ನು...

ಚೀಲ ತುಂಬಿಸಿಕೊಳ್ಳುವ ನೀತಿ ಅಳವಡಿಸಿಕೊಂಡಿದ್ದಾರೆ..

ಚೀಲ ತುಂಬಿಸಿಕೊಳ್ಳುವ ನೀತಿ ಅಳವಡಿಸಿಕೊಂಡಿದ್ದಾರೆ..ಮುಖ್ಯಮಂತ್ರಿ ಕೃಪಾಕಟಾಕ್ಷದಲ್ಲೇ ಅಬಕಾರಿ ಸಚಿವರಭ್ರಷ್ಟಾಚಾರ: ಸಿ.ಟಿ.ರವಿ ಆರೋಪ ಬೆಂಗಳೂರು:...