ಮೆಜೆಸ್ಟಿಕ್ ನಲ್ಲಿ ಮಾತನಾಡುತ್ತಿರುವ ಬಸ್ ಗಳು !?

Date:

ಹೋರಾಟದ ಹೆಸರಿನಲ್ಲಿ ಬಸ್ ಗಳಿಗೆ ಬೆಂಕಿ ಇಡುವುದು ಎಷ್ಟು ಸರಿ  ಸಾರಿಗೆ ಬಸ್‍ಗಳು ನಮ್ಮ ಸೇವೆಗಾಗಿಯೇ ಇರುವುದು ಎಂಬ ಪರಿಜ್ಞಾನವೇ ಇಲ್ಲದೆ ಏನೇ ಹೋರಾಟ, ಬಂದ್ ನಡೆದಾಗಲೆಲ್ಲ ಕಿಡಿಗೇಡಿಗಳು ಕಲ್ಲು ತೂರಾಟ ಮಾಡುವುದು , ಬೆಂಕಿ ಹಚ್ಚುವಂತಹ ಹೇಯ ಕೆಲಸ ಮಾಡುತ್ತಾರೆ.

ಇದರಿಂದ ನಮ್ಮ ತೆರಿಗೆ ಹಣವೇ ನಷ್ಟವಾಗುತ್ತದೆ. ಮುಂದೆ ನಾವು ಪ್ರಯಾಣಿಸಲು ನಮಗೆ ಸೇವೆ ಸಲ್ಲಿಸಲು ಬಸ್‍ಗಳು ಇರುವುದಿಲ್ಲ ಎಂಬ ಸಾಮಾನ್ಯಜ್ಞಾನವೂ ಇವರಿಗೆ ಇರುವುದಿಲ್ಲ.ಇಂದು ಸಾರ್ವಜನಿಕರಿಗೆ ಅರಿವು ಮೂಡಿಸಲು ನಗರದ ಕೆಎಸ್‍ಆರ್‍ಟಿ ಬಸ್ ನಿಲ್ದಾಣದಲ್ಲಿ ಕಿಡಿಗೇಡಿಗಳಿಂದ ಹಾನಿಗೊಳಗಾದ ಬಸ್‍ಗಳನ್ನು ಪ್ರದರ್ಶಕ್ಕಿಡಲಾಗಿದೆ.ಒಂದೊಂದು ಬಸ್‍ಗಳೂ ಕೂಡ ತಮ್ಮದೇ ಆದ ಕಥೆ ಹೇಳುತ್ತವೆ.

Share post:

Subscribe

spot_imgspot_img

Popular

More like this
Related

ಕಜ್ಜಾಯ ಕೊಡ್ತೀನಿ ಅಂತ ಕರೆದು ಕೊಲೆ: ದೃಶ್ಯ ಸಿನಿಮಾ ಶೈಲಿಯಲ್ಲಿ ವೃದ್ಧೆಯ ಹತ್ಯೆ!

ಕಜ್ಜಾಯ ಕೊಡ್ತೀನಿ ಅಂತ ಕರೆದು ಕೊಲೆ: ದೃಶ್ಯ ಸಿನಿಮಾ ಶೈಲಿಯಲ್ಲಿ ವೃದ್ಧೆಯ...

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ: ಗೃಹ ಸಚಿವರ ಪರಮೆಶ್ವರ್​ ಗರಂ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ: ಗೃಹ ಸಚಿವರ ಪರಮೆಶ್ವರ್​ ಗರಂ ಬೆಂಗಳೂರು,...

ರಾತ್ರಿ ಕೆಟ್ಟ ಕನಸುಗಳು ಬೀಳುವುದಕ್ಕೆ ಕಾರಣವಿದೆ! ತಡೆಯಲು ಹೀಗೆ ಮಾಡಿ

ರಾತ್ರಿ ಕೆಟ್ಟ ಕನಸುಗಳು ಬೀಳುವುದಕ್ಕೆ ಕಾರಣವಿದೆ! ತಡೆಯಲು ಹೀಗೆ ಮಾಡಿ ಕೆಟ್ಟ ಕನಸುಗಳು...

ನಾವು ಪ್ರಜಾಪ್ರಭುತ್ವ ರಕ್ಷಣೆಗೆ, ಸಂವಿಧಾನದ ಮೌಲ್ಯ ಕಾಪಾಡಲು ಹೋರಾಟ ಕಟ್ಟುತ್ತೇವೆ: ಸಿಎಂ ಸಿದ್ದರಾಮಯ್ಯ

ನಾವು ಪ್ರಜಾಪ್ರಭುತ್ವ ರಕ್ಷಣೆಗೆ, ಸಂವಿಧಾನದ ಮೌಲ್ಯ ಕಾಪಾಡಲು ಹೋರಾಟ ಕಟ್ಟುತ್ತೇವೆ: ಸಿಎಂ...