ನಾನು ಊರಲ್ಲಿಲ್ಲ ನನ್ನ ಫ್ಯಾನ್ಸ್ ನ ಕೆಣಕಲು ಬರಬೇಡಿ..! ಡಿಬಾಸ್ ವಾರ್ನಿಂಗ್

Date:

ಇತ್ತೀಚೆಗೆ ಸ್ಯಾಂಡಲ್ ವುಡ್ ನಲ್ಲಿ ಫ್ಯಾನ್ ವಾರ್ ಬಹಳ ಜೋರಾಗಿಯೇ ಇದ್ದು ಕಿಚ್ಚ ಸುದೀಪ್ ಮತ್ತು ದರ್ಶನ್ ಅಭಿಮಾನಿಗಳ ನಡುವೆ ಫ್ಯಾನ್ ವಾರ್ ತಾರಕಕ್ಕೇರಿದೆ. ಇನ್ನು ಪೈಲ್ವಾನ್ ಚಿತ್ರದ ಬಿಡುಗಡೆಯ ನಂತರ ಪೈರಸಿ ವಿಚಾರವಾಗಿ ಈ ಇಬ್ಬರು ಅಭಿಮಾನಿಗಳ ನಡುವೆ ವಾದವಿವಾದಗಳು ಜೋರಾಗಿಯೇ ನಡೆಯುತ್ತಿವೆ. ಎರಡು ಅಭಿಮಾನಿ ಬಳಗಗಳು ಸಹ ಒಬ್ಬರ ಮೇಲೊಬ್ಬರು ವಾದ ವಿವಾದಗಳನ್ನು ಮಾಡಿಕೊಂಡು ಸೋಷಿಯಲ್ ಮೀಡಿಯಾದಲ್ಲಿ ಕಿತ್ತಾಡಿಕೊಳ್ಳುತ್ತಿದ್ದಾರೆ.

ಇನ್ನು ಈ ಫ್ಯಾನ್ ವಾರ್ ಬಗ್ಗೆ ಯಾವ ನಟರು ಸಹ ಪ್ರತಿಕ್ರಿಯೆ ನೀಡಿರಲಿಲ್ಲ ಆದರೆ ಇದೀಗ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಟ್ವೀಟ್ ಒಂದನ್ನು ಮಾಡಿದ್ದು , ನಾನು ಬೆಂಗಳೂರಿನಲ್ಲಿ ಇಲ್ಲ ಶೂಟಿಂಗ್ನಲ್ಲಿ ಬ್ಯುಸಿ ಇದ್ದೇನೆ ಸದ್ಯಕ್ಕೆ ಕೇಳಿಬರುತ್ತಿರುವ ಕೆಲ ವ್ಯಕ್ತಿಗಳ ಬಗ್ಗೆ ಒಂದು ಕಿವಿಮಾತು ನನ್ನ ಅನ್ನದಾತರು , ಸೆಲೆಬ್ರಿಟಿಗಳನ್ನು ಕೆಣಕುವುದು ಅಥವಾ ಪ್ರಚೋದಿಸುವುದು ಮಾಡಬೇಡಿ ಎಂದು ವಾರ್ನ್ ಮಾಡಿದ್ದಾರೆ. ದರ್ಶನ್ ಅವರ ಈ ಟ್ವೀಟ್ ಪ್ರಕಾರ ಸೆಲೆಬ್ರಿಟಿಗಳು ಎಂದರೆ ಅವರ ಅಭಿಮಾನಿಗಳು ಹೌದು ಈ ಹಿಂದೆ ಸೆಲೆಬ್ರಿಟಿ ಚಾಲೆಂಜ್ ಎಂದು ದರ್ಶನ್ ಅವರು ತಮ್ಮ ಅಭಿಮಾನಿಗಳನ್ನು ಸೆಲೆಬ್ರಿಟಿ ಎಂದು ಕರೆದಿದ್ದರು. ಈ ಮೂಲಕ ದರ್ಶನ್ ಅವರು ತಮ್ಮ ಅಭಿಮಾನಿಗಳ ತಂಟೆಗೆ ಯಾರೂ ಬರಬೇಡಿ ಎಂದು ಟಾಂಗ್ ನೀಡಿದ್ದಾರೆ.

Share post:

Subscribe

spot_imgspot_img

Popular

More like this
Related

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ ಸಚಿವರಿಗೆ ಮನವಿ: ಡಿ.ಕೆ. ಶಿವಕುಮಾರ್

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ...

ಪ್ರಜ್ವಲ್ ವಿಡಿಯೋ ವೈರಲ್ ಕೇಸ್: SIT ಚಾರ್ಜ್​ಶೀಟಲ್ಲಿ ಸ್ಫೋಟಕ ಅಂಶ ಬಯಲು

ಪ್ರಜ್ವಲ್ ವಿಡಿಯೋ ವೈರಲ್ ಕೇಸ್: SIT ಚಾರ್ಜ್​ಶೀಟಲ್ಲಿ ಸ್ಫೋಟಕ ಅಂಶ ಬಯಲು ಹಾಸನ:...

ಇರಾನ್–ಇಸ್ರೇಲ್ ಯುದ್ಧ ಎಫೆಕ್ಟ್: ರಾಜ್ಯದಲ್ಲಿ LPG ಸಂಕಷ್ಟ, ಹೋಟೆಲ್ಗಳಿಗೆ ಬೀಗ

ಇರಾನ್–ಇಸ್ರೇಲ್ ಯುದ್ಧ ಎಫೆಕ್ಟ್: ರಾಜ್ಯದಲ್ಲಿ LPG ಸಂಕಷ್ಟ, ಹೋಟೆಲ್ಗಳಿಗೆ ಬೀಗ ಬೆಂಗಳೂರು: ಇರಾನ್–ಇಸ್ರೇಲ್...

ಫುಡ್ ಪಾಯಿಸನ್‌ ಗೆ ಮದ್ಯಪಾನ ಪರಿಹಾರವೇ? ತಜ್ಞರು ಹೇಳೋದೇನು?

ಫುಡ್ ಪಾಯಿಸನ್‌ ಗೆ ಮದ್ಯಪಾನ ಪರಿಹಾರವೇ? ತಜ್ಞರು ಹೇಳೋದೇನು? “ಭಾರಿ ಊಟದ ನಂತರ...