ವಾಹನ ಸವಾರರಿಗೆ ಗುಡ್ ನ್ಯೂಸ್..! ಹೊಸ ಟ್ರಾಫಿಕ್ ದಂಡಕ್ಕೆ ಬ್ರೇಕ್ ಹಾಕಿರುವ ಬಿಜೆಪಿ ಸರ್ಕಾರ..!

Date:

ಸಂಚಾರಿ ನಿಯಮದ ಹೊಸ ಟ್ರಾಫಿಕ್ ದಂಡ ಜಾರಿಗೆ ಬಂದಾಗಿನಿಂದ ವಾಹನ ಸವಾರರು ಸಾವಿರಾರು ರೂಪಾಯಿಗಳನ್ನು ದಂಡದ ಮುಖಾಂತರ ಕಟ್ಟುತ್ತಿದ್ದಾರೆ. ಹೌದು ಈ ಹಿಂದೆ ಇದ್ದ ದರಕ್ಕಿಂತ ಹೆಚ್ಚುವರಿ ದಂಡವನ್ನು ದೇಶದಾದ್ಯಂತ ಜಾರಿ ಮಾಡಿದ ನಂತರ ದಂಡವನ್ನು ಕಟ್ಟಲು ಸಾಮಾನ್ಯ ಜನರು ಹರಸಾಹಸ ಪಡುತ್ತಿದ್ದಾರೆ. ಇನ್ನು ಈ ನಿಟ್ಟಿನಲ್ಲಿ ಗುಜರಾತ್ ರಾಜ್ಯ ಸರ್ಕಾರ ಜನರಿಗೆ ಕೊಂಚ ಅನುಕೂಲ ಆಗುವ ರೀತಿ ದಂಡ ಕಟ್ಟಲು ಹೆಚ್ಚುವರಿ ದಂಡದಲ್ಲಿ ಕಡಿತಗೊಳಿಸಲಾಗಿತ್ತು.

ಹೌದು ಗುಜರಾತ್ ಸರ್ಕಾರ ಹೆಚ್ಚುವರಿ ದಂಡದಲ್ಲಿ ಕಡಿತ ಉಂಟು ಮಾಡಿತ್ತು. ಇದೇ ಮಾದರಿಯಲ್ಲಿ ಕರ್ನಾಟಕ ಸರ್ಕಾರವೂ ಸಹ ಹೆಚ್ಚುವರಿ ದಂಡದಲ್ಲಿ ಕಡಿತಗೊಳಿಸಲಿದೆ ಎಂದು ಕರ್ನಾಟಕದ ಉಪಮುಖ್ಯಮಂತ್ರಿ ಮತ್ತು ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ ಅವರು ತಿಳಿಸಿದ್ದಾರೆ. ನಾಳೆ ಸಂಜೆಯೊಳಗೆ ಈ ಒಂದು ಕಡಿತಗೊಳಿಸಿದ ಹೊಸ ದಂಡದ ವಿವರಣೆಯನ್ನು ನೀಡುವುದಾಗಿ ಲಕ್ಷ್ಮಣ್ ಸವದಿ ಅವರು ಇಂದು ತಿಳಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಸಿದ್ದರಾಮಯ್ಯ ಸರ್ಕಾರ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ: ಬಿ.ವೈ. ವಿಜಯೇಂದ್ರ

ಸಿದ್ದರಾಮಯ್ಯ ಸರ್ಕಾರ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ: ಬಿ.ವೈ. ವಿಜಯೇಂದ್ರ ಬೆಂಗಳೂರು: ಮುಖ್ಯಮಂತ್ರಿ...

ಕೋಗಿಲು ಅಕ್ರಮ ಒತ್ತುವರಿ ಪ್ರಕರಣ: ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಹಸ್ತಕ್ಷೇಪ ಬೇಡ – ಡಿ.ಕೆ. ಶಿವಕುಮಾರ್

ಕೋಗಿಲು ಅಕ್ರಮ ಒತ್ತುವರಿ ಪ್ರಕರಣ: ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಹಸ್ತಕ್ಷೇಪ...

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ ಗಂಭೀರ

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ...

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...