ತಿರುಪತಿ ದೇವಸ್ಥಾನದ ಸದಸ್ಯೆಯಾಗಿ ಇನ್ಫೋಸಿಸ್ ನ ಸುಧಾಮೂರ್ತಿ ಆಯ್ಕೆ..

Date:

ತಿರುಪತಿ ತಿರುಮಲ ದೇವಸ್ಥಾನ ಮಂಡಳಿಗೆ (TTD) ನೂತನ ಸದಸ್ಯರನ್ನು ಆಯ್ಕೆ ಮಾಡಬೇಕೆಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್ ರೆಡ್ಡಿ ಅವರು ಆದೇಶ ನೀಡಿದ್ದರು. ಈ ಆದೇಶದ ಪ್ರಕಾರ ಇದೀಗ ಟಿಟಿಡಿಗೆ ನೂತನ ಸದಸ್ಯರ ನೇಮಕ ಮಾಡಲಾಗಿದ್ದು ಕರ್ನಾಟಕದಿಂದ ಮೂವರು ಸದಸ್ಯರನ್ನು ನೇಮಿಸಲಾಗಿದೆ.

ಇನ್ಫೋಸಿಸ್ ಸಂಸ್ಥೆಯ ಮುಖ್ಯಸ್ಥೆ ಸುಧಾ ಮೂರ್ತಿ ಅವರನ್ನು ಟಿಟಿಡಿ ಸದಸ್ಯೆಯಾಗಿ ನೇಮಕ ಮಾಡಲಾಗಿದ್ದು ಈ ಹಿಂದೆಯೂ ಸಹ ಸುಧಾಮೂರ್ತಿ ಅವರನ್ನು ಟಿಟಿಡಿ ಮಂಡಳಿ ಸದಸ್ಯೆಯಾಗಿ ನೇಮಕ ಮಾಡಲಾಗಿತ್ತು ತದನಂತರ ಸುಧಾಮೂರ್ತಿಯವರು ಟಿಟಿಡಿಗೆ ರಾಜೀನಾಮೆಯನ್ನು ಸಲ್ಲಿಸಿದ್ದರು. ಇದೀಗ ಮತ್ತೊಮ್ಮೆ ಸುಧಾಮೂರ್ತಿಯವರನ್ನು ಟಿಟಿಡಿ ಸದಸ್ಯೆಯಾಗಿ ನೇಮಕ ಮಾಡಲಾಗಿದ್ದು ಅವರ ಜೊತೆ ಕರ್ನಾಟಕದ ಸಂಪತ್ತು ರವಿ ನಾರಾಯಣ & ರಮೇಶ್ ಶೆಟ್ಟಿ ಅವರನ್ನು ಟಿಟಿಡಿ ಸದಸ್ಯರಾಗಿ ನೇಮಿಸಲಾಗಿದೆ.

ವಿಶೇಷವೇನೆಂದರೆ ಕಳೆದ ಬಾರಿ ಚಂದ್ರಬಾಬು ನಾಯ್ಡು ಅವರ ಸರ್ಕಾರ ಇದ್ದಾಗ ಕರ್ನಾಟಕದಿಂದ ಕೇವಲ ಸುಧಾಮೂರ್ತಿಯವರನ್ನು ಸದಸ್ಯೆಯಾಗಿ ನೇಮಿಸಲಾಗಿತ್ತು ಆದರೆ ಈ ಬಾರಿ ಒಟ್ಟು ಮೂವರು ಸದಸ್ಯರನ್ನು ಟಿಟಿಡಿಗೆ ನೇಮಿಸಲಾಗಿದೆ.

Share post:

Subscribe

spot_imgspot_img

Popular

More like this
Related

ಚಳಿಗಾಲದಲ್ಲಿ ತಪ್ಪದೆ ಈ 3 ಪರೀಕ್ಷೆಗಳನ್ನು ಮಾಡಿಸಿಕೊಳ್ಳಿ! ಯಾವುವು ಗೊತ್ತಾ..?

ಚಳಿಗಾಲದಲ್ಲಿ ತಪ್ಪದೆ ಈ 3 ಪರೀಕ್ಷೆಗಳನ್ನು ಮಾಡಿಸಿಕೊಳ್ಳಿ! ಯಾವುವು ಗೊತ್ತಾ..? ಚಳಿಗಾಲದಲ್ಲಿ ಹೃದಯ...

ಸಿದ್ದರಾಮಯ್ಯ ಸರ್ಕಾರ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ: ಬಿ.ವೈ. ವಿಜಯೇಂದ್ರ

ಸಿದ್ದರಾಮಯ್ಯ ಸರ್ಕಾರ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ: ಬಿ.ವೈ. ವಿಜಯೇಂದ್ರ ಬೆಂಗಳೂರು: ಮುಖ್ಯಮಂತ್ರಿ...

ಕೋಗಿಲು ಅಕ್ರಮ ಒತ್ತುವರಿ ಪ್ರಕರಣ: ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಹಸ್ತಕ್ಷೇಪ ಬೇಡ – ಡಿ.ಕೆ. ಶಿವಕುಮಾರ್

ಕೋಗಿಲು ಅಕ್ರಮ ಒತ್ತುವರಿ ಪ್ರಕರಣ: ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಹಸ್ತಕ್ಷೇಪ...

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ ಗಂಭೀರ

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ...