ಕರ್ನಾಟಕದಲ್ಲಿ ವಾಟ್ಸ್ಆ್ಯಪ್ ಬ್ಯಾನ್..!!!

Date:

ಏಪ್ರಿಲ್ 12ರಂದು ನಡೆಯಲಿರುವ ಬಹು ಚರ್ಚಿತ ರಸಾಯನಶಾಸ್ತ್ರ ಮರುಪರೀಕ್ಷೆಯ ಹಿನ್ನೆಲೆಯಲ್ಲಿ ರಾಜ್ಯಾದಾದ್ಯಂತ 2 ದಿನಗಳ ಕಾಲ ವಾಟ್ಸಪ್‍ ಬ್ಯಾನ್ ಮಾಡುವ ಸಾಧ್ಯತೆ ಇದೆ. ಎರಡು ಬಾರಿ ದ್ವಿತೀಯ ಪಿಯುಸಿ ರಸಾಯನಶಾಸ್ತ್ರ ಪ್ರಶ್ನೆಪತ್ರಿಕೆ ವಾಟ್ಸಪ್‍ನಲ್ಲಿ ಸೋರಿಕೆಯಾದ ಹಿನ್ನೆಲೆಯಲ್ಲಿ ಏಪ್ರಿಲ್ 12ರಂದು ನಡೆಯಲಿರುವ ಮರುಪರೀಕ್ಷೆಯ ಸಂಬಂಧ ರಾಜ್ಯದಲ್ಲಿ 2 ದಿನ ವಾಟ್ಸಪ್‍ ಬ್ಯಾನ್ ಕುರಿತು ಚರ್ಚೆ ನಡೆದಿದೆ.  ಎರಡು ದಿನ ವಾಟ್ಸಪ್‍ಗೆ ನಿಷೇಧ ಹೇರುವ ಬಗ್ಗೆ ಈಗಾಗಲೇ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಜೊತೆ ಮಾತಾನಾಡಿದ್ದೇನೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಹೇಳಿದ್ದಾರೆನ್ನಲಾಗಿದೆ. ಈ ಹಿಂದೆ ಗುಜರಾತ್ ಮತ್ತು ಕಾಶ್ಮೀರ ರಾಜ್ಯಗಳಲ್ಲಿ ವಾಟ್ಸಪ್ ಬ್ಯಾನ್ ಮಾಡಲಾಗಿತ್ತು. ಈಗ ಪ್ರಶ್ನೆಪತ್ರಿಕೆ ವಾಟ್ಸಪ್‍ನಲ್ಲಿ ಸೋರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ರಾಜ್ಯದಲ್ಲೂ ಕೂಡ 2 ದಿನಗಳ ಕಾಲ ವಾಟ್ಸಪ್ ಬ್ಯಾನ್ ಮಾಡಲಾಗುವ  ಸಾಧ್ಯತೆ ಇದೆ.

 

POPULAR  STORIES :

ಭಾರತದ ಮೇಲೆ ಗೂಬೆ ಕೂರಿಸಿದ ಪಾಕಿಸ್ತಾನ..!? ಈ ಜನ್ಮದಲ್ಲಿ ಇವ್ರಿಗೆ ಬುದ್ಧಿ ಬರಲ್ಲ ಬಿಡಿ..!!

ಅಶ್ಲೀಲ ಚಿತ್ರಗಳನ್ನು ನೋಡುವುದು ತಪ್ಪಲ್ಲ..!? ಲವ್ ಗೇಮ್ ಚಿತ್ರದಲ್ಲಿ ಅಂಥದ್ದೇನಿದೆ..?

ಸನ್ನಿಲಿಯೋನ್ ಮೇಲೆ ನೂರು ಕೋಟಿ ಮಾನನಷ್ಟ ಮೊಕದ್ದಮೆ..!? ಹಾಟ್ ಸುಂದರಿ ಮಾಡಿದ ತಪ್ಪೇನು..?

ATM ಎ ಟಿ ಎಂ- ಎನಿಟೈಂ ಮನಿ ಸಿಗಲ್ಲ…!

ಜಮ್ಮು-ಕಾಶ್ಮೀರದಲ್ಲಿ ಇಂದಿನಿಂದ `ಬೆಂಕಿ’ಯ ಆಟ..!

ವಿರಾಟ್ ಕೊಹ್ಲೀನಾ ಮದ್ವೆ ಆಗ್ತಾಳಂತೆ ಖಂಡಿಲ್..!? #Video

ಇವ್ರಿಗೆಲ್ಲಾ ಜೈಲು ಗ್ಯಾರಂಟಿ..!? ಪನಾಮಾ ಹಗರಣ ಎಂದರೇನು..?

ಮೋದಿ ದೇಹದಲ್ಲಿ ಅಹ್ಮದ್ ಖಾನ್ `ಆತ್ಮ..!!’ ಮೋದಿಯಲ್ಲ, ಇಂದಿರಾ ಗಾಂಧಿಯಿದ್ದಿದ್ದರೂ ಆಗುತ್ತಿತ್ತು ಮಾರಣಹೋಮ..!!

ಪ್ರಿಯಾಂಕ ಛೋಪ್ರಾ ಆತ್ಮಹತ್ಯೆಗೆ ಯತ್ನಿಸಿದ್ದು ಯಾಕೆ..?

`ಸೆಕ್ಸ್’ ಸೈಟುಗಳ ಹಾಟ್ ವಿಚಾರ..!? ಅಶ್ಲೀಲ ಎಂಎಂಎಸ್ ಹೇಗೆಲ್ಲಾ ಸೃಷ್ಟಿಯಾಗುತ್ತೆ ಗೊತ್ತಾ..!?

ಅದು ತೇಜೋಮಹಲ್ ಅಲ್ಲ, ಶುದ್ಧ ತಾಜ್ ಮಹಲ್..! ತಾಜ್ ಮಹಲ್ ಬಗ್ಗೆ ಗೊತ್ತಿರದ ರಹಸ್ಯಗಳು..!

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...