ಉಪ ಚುನಾವಣೆ ಘೋಷಣೆ ಆಗಿದ್ದಕ್ಕೆ ಈಶ್ವರಪ್ಪ ಹೇಳಿದ್ದೇನು ಗೊತ್ತಾ !?

Date:

ರಜ್ಯದಲ್ಲಿ ಕಾಂಗ್ರೆಸ್, ಜೆಡಿಎಸ್ ಅಪ್ರಸ್ತುತವಾಗಿದ್ದು, ಲೆಕ್ಕಕ್ಕೆ ಇಟ್ಟುಕೊಂಡಿಲ್ಲ. ಆ ಎರಡೂ ಪಕ್ಷಗಳು ಏಕಾಂಗಿಯಾದರೂ ಉಪಚುನಾವಣೆ ಎದುರಿಸಲಿ, ಇಲ್ಲವೇ ಒಟ್ಟಾಗಿ ಎದುರಿಸಲು ಯಾವುದೇ ತೊಂದರೆ ಇಲ್ಲ. ಉಪಚುನಾವಣೆ ಮುಗಿದ ನಂತರ ನಮ್ಮ ಸರ್ಕಾರ ಬಹುಮತದಿಂದ ಪೂರ್ಣಾವಧಿ ಪೂರೈಸಲಿದೆ ಎಂದು ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ಅನರ್ಹ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಈ ಚುನಾವಣೆಯಲ್ಲಿ ಅವರಿಗೆ ಪ್ರಾಮುಖ್ಯತೆ ನೀಡಿ ಅವರು ಹೇಳಿದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು.ಅವರಿಗೆ ಸಮಾಧಾನವಾಗುವ ರೀತಿಯಲಿ ಚುನಾವಣೆಯನ್ನು ನಡೆಸಲಾಗುತ್ತದೆ. ಅನರ್ಹ ಶಾಸಕರ ಪ್ರಕರಣ ಇನ್ನೂ ಸುಪ್ರೀಂಕೋರ್ಟ್‍ನಲ್ಲಿ ಬಾಕಿ ಇದ್ದು, ತೀರ್ಪನ್ನು ಕಾದು ನೋಡುತ್ತಿದ್ದೇವೆ ಎಂದರು.

Share post:

Subscribe

spot_imgspot_img

Popular

More like this
Related

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ ಬೆಂಗಳೂರು: ರಾಜ್ಯದ...

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ...