ಸಿದ್ದರಾಮಯ್ಯನವರ ಮಗ ಸಾಯಲು ಕಾರಣ ಯಾರು? ಎಂಟಿಬಿ ನಾಗರಾಜ್ ಬಿಚ್ಚಿಟ್ಟರು ಸ್ಫೋಟಕ ಮಾಹಿತಿ..

Date:

ತಮ್ಮ ತಂಟೆಗೆ ಬಂದರೆ ಕಾಂಗ್ರೆಸ್ ನಾಯಕರ ಮುಖವಾಡವನ್ನು ಮತ್ತು ಬಂಡವಾಳವಾದವನ್ನು ಒಂದೊಂದಾಗಿ ಬಯಲು ಮಾಡುತ್ತೇನೆ ಎಂದು ಹೊಸಕೋಟೆಯ ಮಾಜಿ ಶಾಸಕ ಎಂಟಿಬಿ ನಾಗರಾಜ್ ಅವರು ಓಪನ್ ಆಗಿ ಹೇಳಿಕೆ ನೀಡಿದ್ದಾರೆ. ಹೀಗೆ ಹೇಳಿದ ಎಂಟಿಬಿ ನಾಗರಾಜ್ ಅವರು ಕಾಂಗ್ರೆಸ್ನ ಮುಖಂಡರಾದ ಸಿದ್ದರಾಮಯ್ಯನವರ ಪುತ್ರ ರಾಕೇಶ್ ಅವರ ಸಾವಿನ ವಿಚಾರದ ಬಗ್ಗೆ ಮಾತನಾಡಿದ್ದಾರೆ.

ಸಿದ್ದರಾಮಯ್ಯನವರ ಪುತ್ರ ರಾಕೇಶ್ ಸಾವನ್ನಪ್ಪಲು ಕಾರಣ ಬೇರೆ ಯಾರೂ ಅಲ್ಲ ಕಾಂಗ್ರೆಸ್ ಪಕ್ಷದ ಶಾಸಕ ಭೈರತಿ ಸುರೇಶ್ ಎಂದು ಅವರು ನೇರವಾಗಿ ಆರೋಪ ಮಾಡಿದ್ದಾರೆ. ರಾಕೇಶ್ ನಿಗೆ ಪ್ರತಿನಿತ್ಯ ಕುಡಿಸಿ ಕುಡಿಸಿ ಆತನ ಪ್ರಾಣ ಹೋಗುವ ಹಾಗೆ ಶಾಸಕ ಭೈರತಿ ಸುರೇಶ್ ಅವರು ಮಾಡಿದರು ಇದರಿಂದಲೇ ಸಿದ್ದರಾಮಯ್ಯನವರ ಮಗ ರಾಕೇಶ್ ನಿಧನ ಹೊಂದಿದರು ಎಂದು ಎಂಟಿಬಿ ನಾಗರಾಜ್ ಅವರು ಹೊಸ ಬಾಂಬ್ ಸಿಡಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...